ಬ್ರೇಕಿಂಗ್ ನ್ಯೂಸ್
24-02-24 04:47 pm HK News Desk ಕ್ರೈಂ
ಹಾವೇರಿ, ಫೆ.24: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಅಳಿಯನನ್ನೇ ಮಾವ ಕೊಲೆ ಮಾಡಿದ್ದಾನೆ. ಆಳಿಯನಿಗೆ ಮದ್ಯ ಕುಡಿಸಿ ಮಾವನೇ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಲ್ಲಿ ನಡೆದಿದೆ. ಮಾಗೋಡ ಗ್ರಾಮದ ಸಲೀಂ ದಾದಾಫೀರ್ ಒಲೆಕಾರ್ (25) ಹತ್ಯೆಗೀಡಾಗಿದ್ದು, ಹೈದರ ಚಮನಸಾಬ್ ಹಲಗೇರಿ (32) ಕೊಲೆ ಮಾಡಿದ ಆರೋಪಿ.

ಫೆ.23 ತಡರಾತ್ರಿ ನಗರದ ಹೊರವಲಯದಲ್ಲಿ ಸಲೀಂ ದಾದಾಫೀರ್ ಒಲೆಕಾರ್ ಮತ್ತು ಚಮನಸಾಬ್ ಹಲಗೇರಿ ಇಬ್ಬರು ಮದ್ಯ ಸೇವನೆ ಮಾಡಿದ್ದರು. ಬಳಿಕ ಸಲೀಂ ದಾದಾಫೀರ್ ಒಲೆಕಾರ್ಗೆ ಚಾಕುವಿನಿಂದ ಇರಿದು ಚಮನಸಾಬ್ ಹಲಗೇರಿ ಕೊಲೆ ಮಾಡಿದ್ದನು. ಗದಗ-ಹೊನ್ನಾಳಿ ಹೆದ್ದಾರಿ ಪಕ್ಕದಲ್ಲಿ ಶವ ಎಸೆದು ಹೋಗಿದ್ದನು. ಕೃತ್ಯ ನಡೆದ ನಂತರ ಶನಿವಾರ ಆರೋಪಿಯೇ ನಗರ ಪೊಲೀಸ್ ಠಾಣೆಗೆ ಬಂದು ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ.
ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಾವೇರಿ ಎಸ್ಪಿ ಅಂಶುಕುಮಾರ್ ಮಾಹಿತಿ ನೀಡಿದರು.
Haveri murder father in law kills son-in-law over illicit affair. Kills son-in-law throws his body near the highway side and goes and surrender's to the police station in Haveri. Police are now investigating the case
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm