ಬ್ರೇಕಿಂಗ್ ನ್ಯೂಸ್
24-02-24 04:47 pm HK News Desk ಕ್ರೈಂ
ಹಾವೇರಿ, ಫೆ.24: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಅಳಿಯನನ್ನೇ ಮಾವ ಕೊಲೆ ಮಾಡಿದ್ದಾನೆ. ಆಳಿಯನಿಗೆ ಮದ್ಯ ಕುಡಿಸಿ ಮಾವನೇ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಲ್ಲಿ ನಡೆದಿದೆ. ಮಾಗೋಡ ಗ್ರಾಮದ ಸಲೀಂ ದಾದಾಫೀರ್ ಒಲೆಕಾರ್ (25) ಹತ್ಯೆಗೀಡಾಗಿದ್ದು, ಹೈದರ ಚಮನಸಾಬ್ ಹಲಗೇರಿ (32) ಕೊಲೆ ಮಾಡಿದ ಆರೋಪಿ.

ಫೆ.23 ತಡರಾತ್ರಿ ನಗರದ ಹೊರವಲಯದಲ್ಲಿ ಸಲೀಂ ದಾದಾಫೀರ್ ಒಲೆಕಾರ್ ಮತ್ತು ಚಮನಸಾಬ್ ಹಲಗೇರಿ ಇಬ್ಬರು ಮದ್ಯ ಸೇವನೆ ಮಾಡಿದ್ದರು. ಬಳಿಕ ಸಲೀಂ ದಾದಾಫೀರ್ ಒಲೆಕಾರ್ಗೆ ಚಾಕುವಿನಿಂದ ಇರಿದು ಚಮನಸಾಬ್ ಹಲಗೇರಿ ಕೊಲೆ ಮಾಡಿದ್ದನು. ಗದಗ-ಹೊನ್ನಾಳಿ ಹೆದ್ದಾರಿ ಪಕ್ಕದಲ್ಲಿ ಶವ ಎಸೆದು ಹೋಗಿದ್ದನು. ಕೃತ್ಯ ನಡೆದ ನಂತರ ಶನಿವಾರ ಆರೋಪಿಯೇ ನಗರ ಪೊಲೀಸ್ ಠಾಣೆಗೆ ಬಂದು ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ.
ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಾವೇರಿ ಎಸ್ಪಿ ಅಂಶುಕುಮಾರ್ ಮಾಹಿತಿ ನೀಡಿದರು.
Haveri murder father in law kills son-in-law over illicit affair. Kills son-in-law throws his body near the highway side and goes and surrender's to the police station in Haveri. Police are now investigating the case
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am