ಬ್ರೇಕಿಂಗ್ ನ್ಯೂಸ್
24-02-24 08:20 pm Mangalore Correspondent ಕ್ರೈಂ
ಮಂಗಳೂರು, ಫೆ.24: ಬಜಾಲ್ ಜೆಎಂ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕೇರಳ ಮೂಲದ ಅಂತಾರಾಜ್ಯ ಸರಗಳ್ಳರನ್ನು ಬಂಧಿಸಿದ್ದಾರೆ.
ಮೂಲತಃ ಕಾಸರಗೋಡು ಜಿಲ್ಲೆಯ ಚೆರ್ಕಳ ನಿವಾಸಿ, ಬಂಟ್ವಾಳದ ಮಿತ್ತಬೈಲ್ ಶಾಂತಿಯಂಗಡಿಯಲ್ಲಿ ನೆಲೆಸಿದ್ದ ಮೊಹಮ್ಮದ್ ಆಲಿ (32) ಮತ್ತು ಬಿಸಿ ರೋಡ್ ಶಾಂತಿಯಂಗಡಿ ನಿವಾಸಿ ಜುಬೈರ್ (32) ಬಂಧಿತರು.
ಇವರು ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ 16 ಗ್ರಾಮ್ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಆರೋಪಿಗಳನ್ನು ಬಂಧಿಸಿ, ಚಿನ್ನದ ಸರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಮೊಹಮ್ಮದ್ ಆಲಿ ವಿರುದ್ಧ ಕಾಸರಗೋಡು ಜಿಲ್ಲೆಯ ಬದಿಯಡ್ಕ, ಮಂಜೇಶ್ವರ, ಬಂಟ್ವಾಳ, ವಿಟ್ಲ, ಮಂಗಳೂರಿನ ಬರ್ಕೆ ಠಾಣೆಗಳಲ್ಲಿ ಮನೆ ಕಳವು., ಸರ ಸುಲಿಗೆ, ಜೈಲಿನಲ್ಲಿ ಹೊಡೆದಾಟ ಸೇರಿ 15 ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
Chain snatching, two arrested by police in Mangalore.
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 02:49 pm
Mangalore Correspondent
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm