ಬ್ರೇಕಿಂಗ್ ನ್ಯೂಸ್
24-02-24 08:20 pm Mangalore Correspondent ಕ್ರೈಂ
ಮಂಗಳೂರು, ಫೆ.24: ಬಜಾಲ್ ಜೆಎಂ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕೇರಳ ಮೂಲದ ಅಂತಾರಾಜ್ಯ ಸರಗಳ್ಳರನ್ನು ಬಂಧಿಸಿದ್ದಾರೆ.
ಮೂಲತಃ ಕಾಸರಗೋಡು ಜಿಲ್ಲೆಯ ಚೆರ್ಕಳ ನಿವಾಸಿ, ಬಂಟ್ವಾಳದ ಮಿತ್ತಬೈಲ್ ಶಾಂತಿಯಂಗಡಿಯಲ್ಲಿ ನೆಲೆಸಿದ್ದ ಮೊಹಮ್ಮದ್ ಆಲಿ (32) ಮತ್ತು ಬಿಸಿ ರೋಡ್ ಶಾಂತಿಯಂಗಡಿ ನಿವಾಸಿ ಜುಬೈರ್ (32) ಬಂಧಿತರು.
ಇವರು ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ 16 ಗ್ರಾಮ್ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಆರೋಪಿಗಳನ್ನು ಬಂಧಿಸಿ, ಚಿನ್ನದ ಸರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಮೊಹಮ್ಮದ್ ಆಲಿ ವಿರುದ್ಧ ಕಾಸರಗೋಡು ಜಿಲ್ಲೆಯ ಬದಿಯಡ್ಕ, ಮಂಜೇಶ್ವರ, ಬಂಟ್ವಾಳ, ವಿಟ್ಲ, ಮಂಗಳೂರಿನ ಬರ್ಕೆ ಠಾಣೆಗಳಲ್ಲಿ ಮನೆ ಕಳವು., ಸರ ಸುಲಿಗೆ, ಜೈಲಿನಲ್ಲಿ ಹೊಡೆದಾಟ ಸೇರಿ 15 ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
Chain snatching, two arrested by police in Mangalore.
06-01-26 08:23 pm
Bangalore Correspondent
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 08:25 pm
Mangalore Correspondent
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm