ಬ್ರೇಕಿಂಗ್ ನ್ಯೂಸ್
24-02-24 08:20 pm Mangalore Correspondent ಕ್ರೈಂ
ಮಂಗಳೂರು, ಫೆ.24: ಬಜಾಲ್ ಜೆಎಂ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕೇರಳ ಮೂಲದ ಅಂತಾರಾಜ್ಯ ಸರಗಳ್ಳರನ್ನು ಬಂಧಿಸಿದ್ದಾರೆ.
ಮೂಲತಃ ಕಾಸರಗೋಡು ಜಿಲ್ಲೆಯ ಚೆರ್ಕಳ ನಿವಾಸಿ, ಬಂಟ್ವಾಳದ ಮಿತ್ತಬೈಲ್ ಶಾಂತಿಯಂಗಡಿಯಲ್ಲಿ ನೆಲೆಸಿದ್ದ ಮೊಹಮ್ಮದ್ ಆಲಿ (32) ಮತ್ತು ಬಿಸಿ ರೋಡ್ ಶಾಂತಿಯಂಗಡಿ ನಿವಾಸಿ ಜುಬೈರ್ (32) ಬಂಧಿತರು.
ಇವರು ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ 16 ಗ್ರಾಮ್ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಆರೋಪಿಗಳನ್ನು ಬಂಧಿಸಿ, ಚಿನ್ನದ ಸರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಮೊಹಮ್ಮದ್ ಆಲಿ ವಿರುದ್ಧ ಕಾಸರಗೋಡು ಜಿಲ್ಲೆಯ ಬದಿಯಡ್ಕ, ಮಂಜೇಶ್ವರ, ಬಂಟ್ವಾಳ, ವಿಟ್ಲ, ಮಂಗಳೂರಿನ ಬರ್ಕೆ ಠಾಣೆಗಳಲ್ಲಿ ಮನೆ ಕಳವು., ಸರ ಸುಲಿಗೆ, ಜೈಲಿನಲ್ಲಿ ಹೊಡೆದಾಟ ಸೇರಿ 15 ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
Chain snatching, two arrested by police in Mangalore.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am