ಬ್ರೇಕಿಂಗ್ ನ್ಯೂಸ್
25-11-20 04:10 pm Mangalore Correspondent ಕ್ರೈಂ
ಮಂಗಳೂರು, ನ.25: ಮಹಿಳೆಯರ ಹೆಸರಿನಲ್ಲಿ ಫೇಸ್ಬುಕ್ ಖಾತೆ ತೆರೆದು, ಫೋಟೊ ವಿನಿಮಯ ಮಾಡಿಕೊಂಡು ವ್ಯಕ್ತಿಯೊಬ್ಬರನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಸಾಕ್ಷಿರಾಜ್ ಎಂಬ ಮಹಿಳೆಯ ಹೆಸರಿನಲ್ಲಿ ಖಾತೆ ತೆರೆದಿದ್ದ ಆರೋಪಿಗಳು ಕೆಪಿಟಿ ಬಳಿಯ ನಿವಾಸಿ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿ ಸಿಕ್ಕಿಬಿದ್ದಿದ್ದಾರೆ.
ಮಹಿಳೆಯ ಧ್ವನಿಯಲ್ಲಿ ಕರೆ ಮಾಡಿದ ಆರೋಪಿಗಳು, ಅಶ್ಲೀಲ ಫೋಟೊಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ರಾಜೇಶ್ ಬಳಿಯಿಂದ ಹಣ ಪೀಕಿಸಿದ್ದಾರೆ. ಆಬಳಿಕ ಫೋಟೊ ಮುಂದಿಟ್ಟು ಬ್ಲಾಕ್ ಮೇಲ್ ಆರಂಭಿಸಿದ್ದ ಆರೋಪಿಗಳು ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ರಾಜೇಶ್ ಕದ್ರಿ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.

ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ ಪೊಲೀಸರು, ಇದೀಗ ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಕುಲ್ ರಾಜ್ (20), ಪವನ್ (20) ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Two youths from Bangalore have been arrested for Blackmailing and Extortion by Kadri Cyber Crime Police in Mangalore. The arrested are identified as Gokul Raj and Pawan.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm