ಬ್ರೇಕಿಂಗ್ ನ್ಯೂಸ್
27-02-24 03:45 pm HK News Desk ಕ್ರೈಂ
ಮಂಡ್ಯ, ಫೆ 27: ಹಣಕ್ಕಾಗಿ ಮಗನೇ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯದ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಂಜಪ್ಪ (65) ಎಂಬವರು ಹತ್ಯೆಯಾದ ದುರ್ದೈವಿ. ಮಹದೇವ್ ಕೊಲೆ ಆರೋಪಿಯಾಗಿದ್ದು, ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ತಂದೆಯನ್ನು ಹತ್ಯೆಗೈದ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ನಂಜಪ್ಪ ತಮ್ಮ ಜಮೀನನ್ನು ಮಗನಿಗೆ ಹಾಗೂ ಮಗಳಿಗೆ ಹಂಚಿದ್ದರು. ಇತ್ತೀಚೆಗೆ 20 ಗುಂಟೆ ಜಮೀನನ್ನು ಮಾರಾಟ ಮಾಡಿ, ಬಂದ ಹಣದಲ್ಲಿ ಒಂದು ಭಾಗ ಮಗನಿಗೆ, ಒಂದು ಭಾಗ ಮಗಳು ಸೌಭಾಗ್ಯ ಎಂಬವರಿಗೆ ನೀಡಿದ್ದರು. ಸ್ವಲ್ಪ ಹಣವನ್ನು ನಂಜಪ್ಪ ಅವರು ಇಟ್ಟುಕೊಂಡಿದ್ದರು. ಆರೋಪಿ ಮಹದೇವ್ ತಂದೆ ನೀಡಿದ್ದ ಹಣ ಖರ್ಚು ಮಾಡಿಕೊಂಡು, ತಂದೆಯ ಬಳಿ ಹಣಕ್ಕಾಗಿ ಆಗಾಗ ಜಗಳ ಆಡುತ್ತಿದ್ದ ಎಂದು ತಿಳಿದು ಬಂದಿದೆ.
ಹಣದ ವಿಚಾರಕ್ಕೆ ಸೋಮವಾರ ರಾತ್ರಿ ಸಹ ತಂದೆಯ ಮನೆಗೆ ನುಗ್ಗಿ, ತಂದೆ-ತಾಯಿಗಳ ಮೇಲೆ ಮಹದೇವ್ ಹಲ್ಲೆ ಮಾಡಿದ್ದಾನೆ. ಬಳಿಕ ತಂದೆಯ ತಲೆಯ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಇನ್ನೂ ಗಂಭೀರವಾಗಿ ಗಾಯಗೊಂಡಿರುವ ತಾಯಿ ಮಹದೇವಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Mandya murder, son fills own father over money and flees away. Mandya police are now on the hunt for the missing son.
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 02:49 pm
Mangalore Correspondent
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm