ಬ್ರೇಕಿಂಗ್ ನ್ಯೂಸ್
27-02-24 03:45 pm HK News Desk ಕ್ರೈಂ
ಮಂಡ್ಯ, ಫೆ 27: ಹಣಕ್ಕಾಗಿ ಮಗನೇ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯದ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಂಜಪ್ಪ (65) ಎಂಬವರು ಹತ್ಯೆಯಾದ ದುರ್ದೈವಿ. ಮಹದೇವ್ ಕೊಲೆ ಆರೋಪಿಯಾಗಿದ್ದು, ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ತಂದೆಯನ್ನು ಹತ್ಯೆಗೈದ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ನಂಜಪ್ಪ ತಮ್ಮ ಜಮೀನನ್ನು ಮಗನಿಗೆ ಹಾಗೂ ಮಗಳಿಗೆ ಹಂಚಿದ್ದರು. ಇತ್ತೀಚೆಗೆ 20 ಗುಂಟೆ ಜಮೀನನ್ನು ಮಾರಾಟ ಮಾಡಿ, ಬಂದ ಹಣದಲ್ಲಿ ಒಂದು ಭಾಗ ಮಗನಿಗೆ, ಒಂದು ಭಾಗ ಮಗಳು ಸೌಭಾಗ್ಯ ಎಂಬವರಿಗೆ ನೀಡಿದ್ದರು. ಸ್ವಲ್ಪ ಹಣವನ್ನು ನಂಜಪ್ಪ ಅವರು ಇಟ್ಟುಕೊಂಡಿದ್ದರು. ಆರೋಪಿ ಮಹದೇವ್ ತಂದೆ ನೀಡಿದ್ದ ಹಣ ಖರ್ಚು ಮಾಡಿಕೊಂಡು, ತಂದೆಯ ಬಳಿ ಹಣಕ್ಕಾಗಿ ಆಗಾಗ ಜಗಳ ಆಡುತ್ತಿದ್ದ ಎಂದು ತಿಳಿದು ಬಂದಿದೆ.
ಹಣದ ವಿಚಾರಕ್ಕೆ ಸೋಮವಾರ ರಾತ್ರಿ ಸಹ ತಂದೆಯ ಮನೆಗೆ ನುಗ್ಗಿ, ತಂದೆ-ತಾಯಿಗಳ ಮೇಲೆ ಮಹದೇವ್ ಹಲ್ಲೆ ಮಾಡಿದ್ದಾನೆ. ಬಳಿಕ ತಂದೆಯ ತಲೆಯ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಇನ್ನೂ ಗಂಭೀರವಾಗಿ ಗಾಯಗೊಂಡಿರುವ ತಾಯಿ ಮಹದೇವಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Mandya murder, son fills own father over money and flees away. Mandya police are now on the hunt for the missing son.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm