ಬ್ರೇಕಿಂಗ್ ನ್ಯೂಸ್
28-02-24 03:45 pm Bangalore Correspondent ಕ್ರೈಂ
ಬೆಂಗಳೂರು, ಫೆ.28: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಮೂಲಕ ಬರೋಬ್ಬರಿ 250ಕ್ಕೂ ಹೆಚ್ಚು ಮಹಿಳೆಯರು, ಯುವತಿಯರನ್ನು ಸಂಪರ್ಕಿಸಿ ಮದುವೆಯಾಗೋದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ನರೇಶ್ ಪುರಿ ಗೋಸ್ವಾಮಿ ಎಂಬಾತ ಸಿಕ್ಕಿಬಿದ್ದಿದ್ದಾನೆ.
ಮ್ಯಾಟ್ರಿಮೊನಿಯಲ್ ವೆಬ್ಸೈಟ್ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು, ವಿಧವೆ, ವಿಚ್ಛೇದಿತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ. ಬಳಿಕ ಬೆಂಗಳೂರಿಗೆ ಮಾತುಕತೆಗೆಂದು ಕರೆಸಿಕೊಳ್ತಿದ್ದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.
ಬೆಂಗಳೂರು ರೈಲ್ವೆ ಪೊಲೀಸರ ಕಾರ್ಯಚರಣೆ ನಡೆಸಿದ್ದು, ವಿಚಾರಣೆ ವೇಳೆ 250ಕ್ಕೂ ಹೆಚ್ಚು ಮಹಿಳೆಯರಿಗೆ- ಯುವತಿಯರಿಗೆ ಮದುವೆಯಾಗುವುದಾಗಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೊಯಮತ್ತೂರು ಮೂಲದ ಮಹಿಳೆಯೊಬ್ಬರನ್ನ ಮದುವೆ ಮಾತುಕತೆಗೆ ಬೆಂಗಳೂರಿಗೆ ಕರೆಸಿಕೊಂಡಿದ್ದ. ಈ ವೇಳೆ ಅವರು ಬೆಂಗಳೂರಿಗೆ ಬಂದ ವೇಳೆ ತನ್ನ ಮಾವನನ್ನು ಸ್ಟೇಷನ್ಗೆ ಕಳುಹಿಸುತ್ತಿದ್ದೇನೆ. ಅವರಿಗೆ ಟಿಕೆಟ್ ರಿಸರ್ವೇಷನ್ ಮಾಡಿಸಬೇಕಿರುವುದರಿಂದ ಪರ್ಸ್ ಮನೆಯಲ್ಲಿಯೇ ಬಿಟ್ಟು ಬಂದಿದ್ದಾರೆ ಎಂದು ಹಣ ಪಡೆದು ಎಸ್ಕೇಪ್ ಆಗಿದ್ದಾನೆ.
ವಿಚಾರಣೆ ವೇಳೆ ಆರೋಪಿ ರಾಜಸ್ಥಾನದ 56 , ಉತ್ತರ ಪ್ರದೇಶದ 32 , ದೆಹಲಿಯ 32 , ಕರ್ನಾಟಕದ 17, ಮಧ್ಯಪ್ರದೇಶದ 16, ಮಹಾರಾಷ್ಟ್ರ ದ 13, ಗುಜರಾತ್ 11 ಮಹಿಳೆಯರಿಗೆ ವಂಚನೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
The Bengaluru Railway Police have arrested a man for allegedly duping more than 250 women and girls on the pretext of marrying them through a matrimonial website. Naresh Puri Goswami, who claimed to be an airport customs officer, was arrested.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm