ಬ್ರೇಕಿಂಗ್ ನ್ಯೂಸ್
28-02-24 03:45 pm Bangalore Correspondent ಕ್ರೈಂ
ಬೆಂಗಳೂರು, ಫೆ.28: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಮೂಲಕ ಬರೋಬ್ಬರಿ 250ಕ್ಕೂ ಹೆಚ್ಚು ಮಹಿಳೆಯರು, ಯುವತಿಯರನ್ನು ಸಂಪರ್ಕಿಸಿ ಮದುವೆಯಾಗೋದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ನರೇಶ್ ಪುರಿ ಗೋಸ್ವಾಮಿ ಎಂಬಾತ ಸಿಕ್ಕಿಬಿದ್ದಿದ್ದಾನೆ.
ಮ್ಯಾಟ್ರಿಮೊನಿಯಲ್ ವೆಬ್ಸೈಟ್ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು, ವಿಧವೆ, ವಿಚ್ಛೇದಿತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ. ಬಳಿಕ ಬೆಂಗಳೂರಿಗೆ ಮಾತುಕತೆಗೆಂದು ಕರೆಸಿಕೊಳ್ತಿದ್ದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.
ಬೆಂಗಳೂರು ರೈಲ್ವೆ ಪೊಲೀಸರ ಕಾರ್ಯಚರಣೆ ನಡೆಸಿದ್ದು, ವಿಚಾರಣೆ ವೇಳೆ 250ಕ್ಕೂ ಹೆಚ್ಚು ಮಹಿಳೆಯರಿಗೆ- ಯುವತಿಯರಿಗೆ ಮದುವೆಯಾಗುವುದಾಗಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೊಯಮತ್ತೂರು ಮೂಲದ ಮಹಿಳೆಯೊಬ್ಬರನ್ನ ಮದುವೆ ಮಾತುಕತೆಗೆ ಬೆಂಗಳೂರಿಗೆ ಕರೆಸಿಕೊಂಡಿದ್ದ. ಈ ವೇಳೆ ಅವರು ಬೆಂಗಳೂರಿಗೆ ಬಂದ ವೇಳೆ ತನ್ನ ಮಾವನನ್ನು ಸ್ಟೇಷನ್ಗೆ ಕಳುಹಿಸುತ್ತಿದ್ದೇನೆ. ಅವರಿಗೆ ಟಿಕೆಟ್ ರಿಸರ್ವೇಷನ್ ಮಾಡಿಸಬೇಕಿರುವುದರಿಂದ ಪರ್ಸ್ ಮನೆಯಲ್ಲಿಯೇ ಬಿಟ್ಟು ಬಂದಿದ್ದಾರೆ ಎಂದು ಹಣ ಪಡೆದು ಎಸ್ಕೇಪ್ ಆಗಿದ್ದಾನೆ.
ವಿಚಾರಣೆ ವೇಳೆ ಆರೋಪಿ ರಾಜಸ್ಥಾನದ 56 , ಉತ್ತರ ಪ್ರದೇಶದ 32 , ದೆಹಲಿಯ 32 , ಕರ್ನಾಟಕದ 17, ಮಧ್ಯಪ್ರದೇಶದ 16, ಮಹಾರಾಷ್ಟ್ರ ದ 13, ಗುಜರಾತ್ 11 ಮಹಿಳೆಯರಿಗೆ ವಂಚನೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
The Bengaluru Railway Police have arrested a man for allegedly duping more than 250 women and girls on the pretext of marrying them through a matrimonial website. Naresh Puri Goswami, who claimed to be an airport customs officer, was arrested.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm