ಬ್ರೇಕಿಂಗ್ ನ್ಯೂಸ್
28-02-24 03:45 pm Bangalore Correspondent ಕ್ರೈಂ
ಬೆಂಗಳೂರು, ಫೆ.28: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಮೂಲಕ ಬರೋಬ್ಬರಿ 250ಕ್ಕೂ ಹೆಚ್ಚು ಮಹಿಳೆಯರು, ಯುವತಿಯರನ್ನು ಸಂಪರ್ಕಿಸಿ ಮದುವೆಯಾಗೋದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ನರೇಶ್ ಪುರಿ ಗೋಸ್ವಾಮಿ ಎಂಬಾತ ಸಿಕ್ಕಿಬಿದ್ದಿದ್ದಾನೆ.
ಮ್ಯಾಟ್ರಿಮೊನಿಯಲ್ ವೆಬ್ಸೈಟ್ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು, ವಿಧವೆ, ವಿಚ್ಛೇದಿತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ. ಬಳಿಕ ಬೆಂಗಳೂರಿಗೆ ಮಾತುಕತೆಗೆಂದು ಕರೆಸಿಕೊಳ್ತಿದ್ದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.
ಬೆಂಗಳೂರು ರೈಲ್ವೆ ಪೊಲೀಸರ ಕಾರ್ಯಚರಣೆ ನಡೆಸಿದ್ದು, ವಿಚಾರಣೆ ವೇಳೆ 250ಕ್ಕೂ ಹೆಚ್ಚು ಮಹಿಳೆಯರಿಗೆ- ಯುವತಿಯರಿಗೆ ಮದುವೆಯಾಗುವುದಾಗಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೊಯಮತ್ತೂರು ಮೂಲದ ಮಹಿಳೆಯೊಬ್ಬರನ್ನ ಮದುವೆ ಮಾತುಕತೆಗೆ ಬೆಂಗಳೂರಿಗೆ ಕರೆಸಿಕೊಂಡಿದ್ದ. ಈ ವೇಳೆ ಅವರು ಬೆಂಗಳೂರಿಗೆ ಬಂದ ವೇಳೆ ತನ್ನ ಮಾವನನ್ನು ಸ್ಟೇಷನ್ಗೆ ಕಳುಹಿಸುತ್ತಿದ್ದೇನೆ. ಅವರಿಗೆ ಟಿಕೆಟ್ ರಿಸರ್ವೇಷನ್ ಮಾಡಿಸಬೇಕಿರುವುದರಿಂದ ಪರ್ಸ್ ಮನೆಯಲ್ಲಿಯೇ ಬಿಟ್ಟು ಬಂದಿದ್ದಾರೆ ಎಂದು ಹಣ ಪಡೆದು ಎಸ್ಕೇಪ್ ಆಗಿದ್ದಾನೆ.
ವಿಚಾರಣೆ ವೇಳೆ ಆರೋಪಿ ರಾಜಸ್ಥಾನದ 56 , ಉತ್ತರ ಪ್ರದೇಶದ 32 , ದೆಹಲಿಯ 32 , ಕರ್ನಾಟಕದ 17, ಮಧ್ಯಪ್ರದೇಶದ 16, ಮಹಾರಾಷ್ಟ್ರ ದ 13, ಗುಜರಾತ್ 11 ಮಹಿಳೆಯರಿಗೆ ವಂಚನೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
The Bengaluru Railway Police have arrested a man for allegedly duping more than 250 women and girls on the pretext of marrying them through a matrimonial website. Naresh Puri Goswami, who claimed to be an airport customs officer, was arrested.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am