ಬ್ರೇಕಿಂಗ್ ನ್ಯೂಸ್
28-02-24 03:45 pm Bangalore Correspondent ಕ್ರೈಂ
ಬೆಂಗಳೂರು, ಫೆ.28: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಮೂಲಕ ಬರೋಬ್ಬರಿ 250ಕ್ಕೂ ಹೆಚ್ಚು ಮಹಿಳೆಯರು, ಯುವತಿಯರನ್ನು ಸಂಪರ್ಕಿಸಿ ಮದುವೆಯಾಗೋದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ನರೇಶ್ ಪುರಿ ಗೋಸ್ವಾಮಿ ಎಂಬಾತ ಸಿಕ್ಕಿಬಿದ್ದಿದ್ದಾನೆ.
ಮ್ಯಾಟ್ರಿಮೊನಿಯಲ್ ವೆಬ್ಸೈಟ್ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು, ವಿಧವೆ, ವಿಚ್ಛೇದಿತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ. ಬಳಿಕ ಬೆಂಗಳೂರಿಗೆ ಮಾತುಕತೆಗೆಂದು ಕರೆಸಿಕೊಳ್ತಿದ್ದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.
ಬೆಂಗಳೂರು ರೈಲ್ವೆ ಪೊಲೀಸರ ಕಾರ್ಯಚರಣೆ ನಡೆಸಿದ್ದು, ವಿಚಾರಣೆ ವೇಳೆ 250ಕ್ಕೂ ಹೆಚ್ಚು ಮಹಿಳೆಯರಿಗೆ- ಯುವತಿಯರಿಗೆ ಮದುವೆಯಾಗುವುದಾಗಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೊಯಮತ್ತೂರು ಮೂಲದ ಮಹಿಳೆಯೊಬ್ಬರನ್ನ ಮದುವೆ ಮಾತುಕತೆಗೆ ಬೆಂಗಳೂರಿಗೆ ಕರೆಸಿಕೊಂಡಿದ್ದ. ಈ ವೇಳೆ ಅವರು ಬೆಂಗಳೂರಿಗೆ ಬಂದ ವೇಳೆ ತನ್ನ ಮಾವನನ್ನು ಸ್ಟೇಷನ್ಗೆ ಕಳುಹಿಸುತ್ತಿದ್ದೇನೆ. ಅವರಿಗೆ ಟಿಕೆಟ್ ರಿಸರ್ವೇಷನ್ ಮಾಡಿಸಬೇಕಿರುವುದರಿಂದ ಪರ್ಸ್ ಮನೆಯಲ್ಲಿಯೇ ಬಿಟ್ಟು ಬಂದಿದ್ದಾರೆ ಎಂದು ಹಣ ಪಡೆದು ಎಸ್ಕೇಪ್ ಆಗಿದ್ದಾನೆ.
ವಿಚಾರಣೆ ವೇಳೆ ಆರೋಪಿ ರಾಜಸ್ಥಾನದ 56 , ಉತ್ತರ ಪ್ರದೇಶದ 32 , ದೆಹಲಿಯ 32 , ಕರ್ನಾಟಕದ 17, ಮಧ್ಯಪ್ರದೇಶದ 16, ಮಹಾರಾಷ್ಟ್ರ ದ 13, ಗುಜರಾತ್ 11 ಮಹಿಳೆಯರಿಗೆ ವಂಚನೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
The Bengaluru Railway Police have arrested a man for allegedly duping more than 250 women and girls on the pretext of marrying them through a matrimonial website. Naresh Puri Goswami, who claimed to be an airport customs officer, was arrested.
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 02:49 pm
Mangalore Correspondent
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm