ಬ್ರೇಕಿಂಗ್ ನ್ಯೂಸ್
28-02-24 03:45 pm Bangalore Correspondent ಕ್ರೈಂ
ಬೆಂಗಳೂರು, ಫೆ.28: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಮೂಲಕ ಬರೋಬ್ಬರಿ 250ಕ್ಕೂ ಹೆಚ್ಚು ಮಹಿಳೆಯರು, ಯುವತಿಯರನ್ನು ಸಂಪರ್ಕಿಸಿ ಮದುವೆಯಾಗೋದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ನರೇಶ್ ಪುರಿ ಗೋಸ್ವಾಮಿ ಎಂಬಾತ ಸಿಕ್ಕಿಬಿದ್ದಿದ್ದಾನೆ.
ಮ್ಯಾಟ್ರಿಮೊನಿಯಲ್ ವೆಬ್ಸೈಟ್ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು, ವಿಧವೆ, ವಿಚ್ಛೇದಿತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ. ಬಳಿಕ ಬೆಂಗಳೂರಿಗೆ ಮಾತುಕತೆಗೆಂದು ಕರೆಸಿಕೊಳ್ತಿದ್ದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.
ಬೆಂಗಳೂರು ರೈಲ್ವೆ ಪೊಲೀಸರ ಕಾರ್ಯಚರಣೆ ನಡೆಸಿದ್ದು, ವಿಚಾರಣೆ ವೇಳೆ 250ಕ್ಕೂ ಹೆಚ್ಚು ಮಹಿಳೆಯರಿಗೆ- ಯುವತಿಯರಿಗೆ ಮದುವೆಯಾಗುವುದಾಗಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೊಯಮತ್ತೂರು ಮೂಲದ ಮಹಿಳೆಯೊಬ್ಬರನ್ನ ಮದುವೆ ಮಾತುಕತೆಗೆ ಬೆಂಗಳೂರಿಗೆ ಕರೆಸಿಕೊಂಡಿದ್ದ. ಈ ವೇಳೆ ಅವರು ಬೆಂಗಳೂರಿಗೆ ಬಂದ ವೇಳೆ ತನ್ನ ಮಾವನನ್ನು ಸ್ಟೇಷನ್ಗೆ ಕಳುಹಿಸುತ್ತಿದ್ದೇನೆ. ಅವರಿಗೆ ಟಿಕೆಟ್ ರಿಸರ್ವೇಷನ್ ಮಾಡಿಸಬೇಕಿರುವುದರಿಂದ ಪರ್ಸ್ ಮನೆಯಲ್ಲಿಯೇ ಬಿಟ್ಟು ಬಂದಿದ್ದಾರೆ ಎಂದು ಹಣ ಪಡೆದು ಎಸ್ಕೇಪ್ ಆಗಿದ್ದಾನೆ.
ವಿಚಾರಣೆ ವೇಳೆ ಆರೋಪಿ ರಾಜಸ್ಥಾನದ 56 , ಉತ್ತರ ಪ್ರದೇಶದ 32 , ದೆಹಲಿಯ 32 , ಕರ್ನಾಟಕದ 17, ಮಧ್ಯಪ್ರದೇಶದ 16, ಮಹಾರಾಷ್ಟ್ರ ದ 13, ಗುಜರಾತ್ 11 ಮಹಿಳೆಯರಿಗೆ ವಂಚನೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
The Bengaluru Railway Police have arrested a man for allegedly duping more than 250 women and girls on the pretext of marrying them through a matrimonial website. Naresh Puri Goswami, who claimed to be an airport customs officer, was arrested.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm