ಬ್ರೇಕಿಂಗ್ ನ್ಯೂಸ್
26-11-20 10:15 am Mangaluru Correspondent ಕ್ರೈಂ
ಮಂಗಳೂರು, ನ.26: ರೌಡಿ ಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆಗೈದು ಮೃತದೇಹವನ್ನು ಕುದ್ರೋಳಿ ಸಮೀಪದ ಕರ್ನಲ್ ಗಾರ್ಡನ್ ಬಳಿ ಎಸೆದುಹೋದ ಘಟನೆ ನಡೆದಿದೆ.


ಬೊಕ್ಕಪಟ್ಣ ನಿವಾಸಿ ಇಂದ್ರಜಿತ್ (29) ಹತ್ಯೆಗೊಳಗಾದವರು. ಈತ ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ನಸುಕಿನ ಜಾವದಲ್ಲಿ ಈ ಹತ್ಯೆ ನಡೆದಿದೆ ಎನ್ನಲಾಗಿದೆ.
ಇಂದ್ರಜಿತ್ ನನ್ನು ಮಾರಕ ಆಯುಧಗಳಿಂದ ಕೊಚ್ಚಿ ಕೊಲೆಗೈದು ಕರ್ನಲ್ ಗಾರ್ಡನ್ ಬಳಿ ಎಸೆಯಲಾಗಿತ್ತು. ಬೆಳಗ್ಗೆ 6 ಗಂಟೆ ಸುಮಾರಿಗೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬರ್ಕೆಯ ಪೊಲೀಸರು ಭೇಟಿ ನೀಡಿದ್ದಾರೆ.
ಇಂದ್ರಜಿತ್ ನಿನ್ನೆ ಮೆಹಂದಿ ಪಾರ್ಟಿಗೆಂದು ಬೊಕ್ಕಪಟ್ಣದ ಗೆಳೆಯನ ಮನೆಗೆ ಬಂದಿದ್ದ. ತಡರಾತ್ರಿ ಹೋಗುವಾಗ ಎರಡು ಗಂಟೆ ಆಗಿದ್ದು ಈ ವೇಳೆ ವಿರೋಧಿ ತಂಡ ಹೊಂಚುಹಾಕಿ ಕೃತ್ಯ ನಡೆಸಿದೆ ಎನ್ನಲಾಗುತ್ತಿದೆ.
A rowdy-sheeter was found murdered at Karnal Garden at Bokkapatna, Mangalore here, late after midnight on Thursday November 26. The deceased has been identified as Indrajith (29).
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm