ಬ್ರೇಕಿಂಗ್ ನ್ಯೂಸ್
26-11-20 10:15 am Mangaluru Correspondent ಕ್ರೈಂ
ಮಂಗಳೂರು, ನ.26: ರೌಡಿ ಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆಗೈದು ಮೃತದೇಹವನ್ನು ಕುದ್ರೋಳಿ ಸಮೀಪದ ಕರ್ನಲ್ ಗಾರ್ಡನ್ ಬಳಿ ಎಸೆದುಹೋದ ಘಟನೆ ನಡೆದಿದೆ.
ಬೊಕ್ಕಪಟ್ಣ ನಿವಾಸಿ ಇಂದ್ರಜಿತ್ (29) ಹತ್ಯೆಗೊಳಗಾದವರು. ಈತ ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ನಸುಕಿನ ಜಾವದಲ್ಲಿ ಈ ಹತ್ಯೆ ನಡೆದಿದೆ ಎನ್ನಲಾಗಿದೆ.
ಇಂದ್ರಜಿತ್ ನನ್ನು ಮಾರಕ ಆಯುಧಗಳಿಂದ ಕೊಚ್ಚಿ ಕೊಲೆಗೈದು ಕರ್ನಲ್ ಗಾರ್ಡನ್ ಬಳಿ ಎಸೆಯಲಾಗಿತ್ತು. ಬೆಳಗ್ಗೆ 6 ಗಂಟೆ ಸುಮಾರಿಗೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬರ್ಕೆಯ ಪೊಲೀಸರು ಭೇಟಿ ನೀಡಿದ್ದಾರೆ.
ಇಂದ್ರಜಿತ್ ನಿನ್ನೆ ಮೆಹಂದಿ ಪಾರ್ಟಿಗೆಂದು ಬೊಕ್ಕಪಟ್ಣದ ಗೆಳೆಯನ ಮನೆಗೆ ಬಂದಿದ್ದ. ತಡರಾತ್ರಿ ಹೋಗುವಾಗ ಎರಡು ಗಂಟೆ ಆಗಿದ್ದು ಈ ವೇಳೆ ವಿರೋಧಿ ತಂಡ ಹೊಂಚುಹಾಕಿ ಕೃತ್ಯ ನಡೆಸಿದೆ ಎನ್ನಲಾಗುತ್ತಿದೆ.
A rowdy-sheeter was found murdered at Karnal Garden at Bokkapatna, Mangalore here, late after midnight on Thursday November 26. The deceased has been identified as Indrajith (29).
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm