ಬ್ರೇಕಿಂಗ್ ನ್ಯೂಸ್
29-02-24 05:30 pm HK News Desk ಕ್ರೈಂ
ಧಾರವಾಡ, ಫೆ 29: ತಂದೆ ತನ್ನ ಮಗುವನ್ನ ನೆಲಕ್ಕೆ ಎಸೆದು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿದೆ.
ಶ್ರೇಯಾ ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ನಿವಾಸಿ.
ನಾಲ್ಕು ವರ್ಷಗಳ ಹಿಂದೆ ಶಂಭಯ್ಯ ಮತ್ತು ಸವಿತಾ ಮದುವೆಯಾಗಿದ್ದರು. ಈ ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರು. ಮೊದಲನೇಯ ಗಂಡು ಮಗುವಿಗೆ ಮೂರು ವರ್ಷವಾಗಿದೆ. ಶಂಭಯ್ಯ ಧಾರವಾಡ ನಗರದಲ್ಲಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ನಿತ್ಯ ವಿಪರೀತವಾಗಿ ಕುಡಿಯುತ್ತಿದ್ದ ಶಂಭಯ್ಯ ಮಂಗಳವಾರ ತಡರಾತ್ರಿ ತನ್ನ ಮೇಲೆ ಹಲ್ಲೆ ಮಾಡಿ ಬಳಿಕ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಸವಿತಾ ಮತ್ತು ಸಹೋದರ ಅಳಿಯ ಕಲ್ಲಯ್ಯ ನೋವು ತೋಡಿಕೊಂಡಿದ್ದಾರೆ.
ಮಲಗುವಾಗ ಮಗು ಅಳುತ್ತೆ ಎಂಬ ಕಾರಣಕ್ಕೆ ಮಗುವನ್ನ ನೆಲಕ್ಕೆ ಎತ್ತಿ ಬಡಿದಿದ್ದಾನೆ. ಪರಿಣಾಮ ಮಗು ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕೂಡಲೇ ಆಕೆಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಇದೀಗ ಪುಟ್ಟ ಕಂದಮ್ಮ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಘಟನೆ ಸಂಬಂಧ ಕುಟುಂಬಸ್ಥರು ಪಾಪಿ ತಂದೆ ಶಂಭುಲಿಂಗಯ್ಯನ ವಿರುದ್ಧ ದೂರು ನೀಡಿದ್ದು, ಗರಗ ಠಾಣೆ ಪೊಲೀಸರು ಶಂಭುಲಿಂಗಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ ಗರಗ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Dharwad Father kills one year old daughter for crying too much. The police have taken father into custody.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm