ಬ್ರೇಕಿಂಗ್ ನ್ಯೂಸ್
29-02-24 05:30 pm HK News Desk ಕ್ರೈಂ
ಧಾರವಾಡ, ಫೆ 29: ತಂದೆ ತನ್ನ ಮಗುವನ್ನ ನೆಲಕ್ಕೆ ಎಸೆದು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿದೆ.
ಶ್ರೇಯಾ ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ನಿವಾಸಿ.
ನಾಲ್ಕು ವರ್ಷಗಳ ಹಿಂದೆ ಶಂಭಯ್ಯ ಮತ್ತು ಸವಿತಾ ಮದುವೆಯಾಗಿದ್ದರು. ಈ ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರು. ಮೊದಲನೇಯ ಗಂಡು ಮಗುವಿಗೆ ಮೂರು ವರ್ಷವಾಗಿದೆ. ಶಂಭಯ್ಯ ಧಾರವಾಡ ನಗರದಲ್ಲಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ನಿತ್ಯ ವಿಪರೀತವಾಗಿ ಕುಡಿಯುತ್ತಿದ್ದ ಶಂಭಯ್ಯ ಮಂಗಳವಾರ ತಡರಾತ್ರಿ ತನ್ನ ಮೇಲೆ ಹಲ್ಲೆ ಮಾಡಿ ಬಳಿಕ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಸವಿತಾ ಮತ್ತು ಸಹೋದರ ಅಳಿಯ ಕಲ್ಲಯ್ಯ ನೋವು ತೋಡಿಕೊಂಡಿದ್ದಾರೆ.
ಮಲಗುವಾಗ ಮಗು ಅಳುತ್ತೆ ಎಂಬ ಕಾರಣಕ್ಕೆ ಮಗುವನ್ನ ನೆಲಕ್ಕೆ ಎತ್ತಿ ಬಡಿದಿದ್ದಾನೆ. ಪರಿಣಾಮ ಮಗು ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕೂಡಲೇ ಆಕೆಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಇದೀಗ ಪುಟ್ಟ ಕಂದಮ್ಮ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಘಟನೆ ಸಂಬಂಧ ಕುಟುಂಬಸ್ಥರು ಪಾಪಿ ತಂದೆ ಶಂಭುಲಿಂಗಯ್ಯನ ವಿರುದ್ಧ ದೂರು ನೀಡಿದ್ದು, ಗರಗ ಠಾಣೆ ಪೊಲೀಸರು ಶಂಭುಲಿಂಗಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ ಗರಗ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Dharwad Father kills one year old daughter for crying too much. The police have taken father into custody.
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 11:04 pm
Mangalore Correspondent
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
Harish Kumar, Koli Anka Issue: ಕೋಳಿ ಅಂಕ ವಿಚಾರ...
03-01-26 08:12 pm
Speaker U.T. Khader: ಶಾಸಕರು ಸಿನಿಮಾ ರೀತಿಯಲ್ಲಿ...
03-01-26 07:43 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm