ಬ್ರೇಕಿಂಗ್ ನ್ಯೂಸ್
29-02-24 05:30 pm HK News Desk ಕ್ರೈಂ
ಧಾರವಾಡ, ಫೆ 29: ತಂದೆ ತನ್ನ ಮಗುವನ್ನ ನೆಲಕ್ಕೆ ಎಸೆದು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿದೆ.
ಶ್ರೇಯಾ ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ನಿವಾಸಿ.
ನಾಲ್ಕು ವರ್ಷಗಳ ಹಿಂದೆ ಶಂಭಯ್ಯ ಮತ್ತು ಸವಿತಾ ಮದುವೆಯಾಗಿದ್ದರು. ಈ ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರು. ಮೊದಲನೇಯ ಗಂಡು ಮಗುವಿಗೆ ಮೂರು ವರ್ಷವಾಗಿದೆ. ಶಂಭಯ್ಯ ಧಾರವಾಡ ನಗರದಲ್ಲಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ನಿತ್ಯ ವಿಪರೀತವಾಗಿ ಕುಡಿಯುತ್ತಿದ್ದ ಶಂಭಯ್ಯ ಮಂಗಳವಾರ ತಡರಾತ್ರಿ ತನ್ನ ಮೇಲೆ ಹಲ್ಲೆ ಮಾಡಿ ಬಳಿಕ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಸವಿತಾ ಮತ್ತು ಸಹೋದರ ಅಳಿಯ ಕಲ್ಲಯ್ಯ ನೋವು ತೋಡಿಕೊಂಡಿದ್ದಾರೆ.
ಮಲಗುವಾಗ ಮಗು ಅಳುತ್ತೆ ಎಂಬ ಕಾರಣಕ್ಕೆ ಮಗುವನ್ನ ನೆಲಕ್ಕೆ ಎತ್ತಿ ಬಡಿದಿದ್ದಾನೆ. ಪರಿಣಾಮ ಮಗು ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕೂಡಲೇ ಆಕೆಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಇದೀಗ ಪುಟ್ಟ ಕಂದಮ್ಮ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಘಟನೆ ಸಂಬಂಧ ಕುಟುಂಬಸ್ಥರು ಪಾಪಿ ತಂದೆ ಶಂಭುಲಿಂಗಯ್ಯನ ವಿರುದ್ಧ ದೂರು ನೀಡಿದ್ದು, ಗರಗ ಠಾಣೆ ಪೊಲೀಸರು ಶಂಭುಲಿಂಗಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ ಗರಗ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Dharwad Father kills one year old daughter for crying too much. The police have taken father into custody.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm