ಬ್ರೇಕಿಂಗ್ ನ್ಯೂಸ್
07-08-20 07:34 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಆಗಸ್ಟ್ 7 ರಂದು ಜಾರಿ ನಿರ್ದೇಶನಾಲಯ ಕಚೇರಿಗೆ ಖುದ್ದು ಹಾಜರಾಗಬೇಕು ಎಂದು ಇಡಿ ರಿಯಾ ಚಕ್ರವರ್ತಿ ಸಮನ್ಸ್ ನೀಡಿತ್ತು. ಆದರೆ, ಇಡಿ ಸಮನ್ಸ್ ಆಗಸ್ಟ್ 7 ರಂದು ಸಾಧ್ಯವಿಲ್ಲ. ಇನ್ನೂ ಸ್ವಲ್ಪ ಸಮಯ ಬೇಕು ಎಂದು ಕೇಳಿಕೊಂಡಿದ್ದರು.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂಬೈನಲ್ಲಿರುವ ಇಡಿ ಕಚೇರಿಗೆ ರಿಯಾ ಆಗಮಿಸಿದ್ದು, ಪ್ರಕರಣ ಕುತೂಹಲ ಮೂಡಿಸಿದೆ.
ಸುಶಾಂತ್ ಸಿಂಗ್ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಿಯಾ ಚಕ್ರವರ್ತಿ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿತ್ತು.
ಸುಶಾಂತ್ ಅವರ ತಂದೆ ಪಾಟ್ನಾದಲ್ಲಿ ನಟಿ ರಿಯಾ ಸೇರಿದಂತೆ ಏಳು ಜನರ ವಿರುದ್ಧ ದೂರು ನೀಡಿದ್ದರು. ಪಾಟ್ನಾ ಪೊಲೀಸರು ಸಹ ಎಫ್ ಐ ಆರ್ ದಾಖಲಿಸಿದ್ದರು. ಪಾಟ್ನಾ ಪೊಲೀಸರ ಎಫ್ ಐ ಆರ್ ಆಧಾರದಲ್ಲಿ ಇಡಿ ಅಧಿಕಾರಿಗಳು ಸಹ ಪ್ರತ್ಯೇಕ ಎಫ್ ಐ ಆರ್ ನಮೂದಿಸಿದ್ದರು. ಮತ್ತೊಂದೆಡೆ ಸುಶಾಂತ್ ಸಿಂಗ್ ಪ್ರಕರಣವನ್ನು ಕೇಂದ್ರ ಸರ್ಕಾರ ಸಿಬಿಐಗೆ ವರ್ಗಾಯಿಸಿದೆ. ಸಿಬಿಐ ಅಧಿಕಾರಿಗಳು ಸಹ ರಿಯಾ ಚಕ್ರವರ್ತಿಯ ಹೇಳಿಕೆ ಪಡೆಯುವ ಸಾಧ್ಯತೆ ಹೆಚ್ಚಿದೆ.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm