ಬ್ರೇಕಿಂಗ್ ನ್ಯೂಸ್
07-08-20 07:34 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಆಗಸ್ಟ್ 7 ರಂದು ಜಾರಿ ನಿರ್ದೇಶನಾಲಯ ಕಚೇರಿಗೆ ಖುದ್ದು ಹಾಜರಾಗಬೇಕು ಎಂದು ಇಡಿ ರಿಯಾ ಚಕ್ರವರ್ತಿ ಸಮನ್ಸ್ ನೀಡಿತ್ತು. ಆದರೆ, ಇಡಿ ಸಮನ್ಸ್ ಆಗಸ್ಟ್ 7 ರಂದು ಸಾಧ್ಯವಿಲ್ಲ. ಇನ್ನೂ ಸ್ವಲ್ಪ ಸಮಯ ಬೇಕು ಎಂದು ಕೇಳಿಕೊಂಡಿದ್ದರು.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂಬೈನಲ್ಲಿರುವ ಇಡಿ ಕಚೇರಿಗೆ ರಿಯಾ ಆಗಮಿಸಿದ್ದು, ಪ್ರಕರಣ ಕುತೂಹಲ ಮೂಡಿಸಿದೆ.
ಸುಶಾಂತ್ ಸಿಂಗ್ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಿಯಾ ಚಕ್ರವರ್ತಿ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿತ್ತು.
ಸುಶಾಂತ್ ಅವರ ತಂದೆ ಪಾಟ್ನಾದಲ್ಲಿ ನಟಿ ರಿಯಾ ಸೇರಿದಂತೆ ಏಳು ಜನರ ವಿರುದ್ಧ ದೂರು ನೀಡಿದ್ದರು. ಪಾಟ್ನಾ ಪೊಲೀಸರು ಸಹ ಎಫ್ ಐ ಆರ್ ದಾಖಲಿಸಿದ್ದರು. ಪಾಟ್ನಾ ಪೊಲೀಸರ ಎಫ್ ಐ ಆರ್ ಆಧಾರದಲ್ಲಿ ಇಡಿ ಅಧಿಕಾರಿಗಳು ಸಹ ಪ್ರತ್ಯೇಕ ಎಫ್ ಐ ಆರ್ ನಮೂದಿಸಿದ್ದರು. ಮತ್ತೊಂದೆಡೆ ಸುಶಾಂತ್ ಸಿಂಗ್ ಪ್ರಕರಣವನ್ನು ಕೇಂದ್ರ ಸರ್ಕಾರ ಸಿಬಿಐಗೆ ವರ್ಗಾಯಿಸಿದೆ. ಸಿಬಿಐ ಅಧಿಕಾರಿಗಳು ಸಹ ರಿಯಾ ಚಕ್ರವರ್ತಿಯ ಹೇಳಿಕೆ ಪಡೆಯುವ ಸಾಧ್ಯತೆ ಹೆಚ್ಚಿದೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 03:42 pm
HK News Staffer
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm