ಬ್ರೇಕಿಂಗ್ ನ್ಯೂಸ್
07-08-20 07:34 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಆಗಸ್ಟ್ 7 ರಂದು ಜಾರಿ ನಿರ್ದೇಶನಾಲಯ ಕಚೇರಿಗೆ ಖುದ್ದು ಹಾಜರಾಗಬೇಕು ಎಂದು ಇಡಿ ರಿಯಾ ಚಕ್ರವರ್ತಿ ಸಮನ್ಸ್ ನೀಡಿತ್ತು. ಆದರೆ, ಇಡಿ ಸಮನ್ಸ್ ಆಗಸ್ಟ್ 7 ರಂದು ಸಾಧ್ಯವಿಲ್ಲ. ಇನ್ನೂ ಸ್ವಲ್ಪ ಸಮಯ ಬೇಕು ಎಂದು ಕೇಳಿಕೊಂಡಿದ್ದರು.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂಬೈನಲ್ಲಿರುವ ಇಡಿ ಕಚೇರಿಗೆ ರಿಯಾ ಆಗಮಿಸಿದ್ದು, ಪ್ರಕರಣ ಕುತೂಹಲ ಮೂಡಿಸಿದೆ.
ಸುಶಾಂತ್ ಸಿಂಗ್ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಿಯಾ ಚಕ್ರವರ್ತಿ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿತ್ತು.
ಸುಶಾಂತ್ ಅವರ ತಂದೆ ಪಾಟ್ನಾದಲ್ಲಿ ನಟಿ ರಿಯಾ ಸೇರಿದಂತೆ ಏಳು ಜನರ ವಿರುದ್ಧ ದೂರು ನೀಡಿದ್ದರು. ಪಾಟ್ನಾ ಪೊಲೀಸರು ಸಹ ಎಫ್ ಐ ಆರ್ ದಾಖಲಿಸಿದ್ದರು. ಪಾಟ್ನಾ ಪೊಲೀಸರ ಎಫ್ ಐ ಆರ್ ಆಧಾರದಲ್ಲಿ ಇಡಿ ಅಧಿಕಾರಿಗಳು ಸಹ ಪ್ರತ್ಯೇಕ ಎಫ್ ಐ ಆರ್ ನಮೂದಿಸಿದ್ದರು. ಮತ್ತೊಂದೆಡೆ ಸುಶಾಂತ್ ಸಿಂಗ್ ಪ್ರಕರಣವನ್ನು ಕೇಂದ್ರ ಸರ್ಕಾರ ಸಿಬಿಐಗೆ ವರ್ಗಾಯಿಸಿದೆ. ಸಿಬಿಐ ಅಧಿಕಾರಿಗಳು ಸಹ ರಿಯಾ ಚಕ್ರವರ್ತಿಯ ಹೇಳಿಕೆ ಪಡೆಯುವ ಸಾಧ್ಯತೆ ಹೆಚ್ಚಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm