ಬ್ರೇಕಿಂಗ್ ನ್ಯೂಸ್
07-08-20 07:34 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಆಗಸ್ಟ್ 7 ರಂದು ಜಾರಿ ನಿರ್ದೇಶನಾಲಯ ಕಚೇರಿಗೆ ಖುದ್ದು ಹಾಜರಾಗಬೇಕು ಎಂದು ಇಡಿ ರಿಯಾ ಚಕ್ರವರ್ತಿ ಸಮನ್ಸ್ ನೀಡಿತ್ತು. ಆದರೆ, ಇಡಿ ಸಮನ್ಸ್ ಆಗಸ್ಟ್ 7 ರಂದು ಸಾಧ್ಯವಿಲ್ಲ. ಇನ್ನೂ ಸ್ವಲ್ಪ ಸಮಯ ಬೇಕು ಎಂದು ಕೇಳಿಕೊಂಡಿದ್ದರು.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂಬೈನಲ್ಲಿರುವ ಇಡಿ ಕಚೇರಿಗೆ ರಿಯಾ ಆಗಮಿಸಿದ್ದು, ಪ್ರಕರಣ ಕುತೂಹಲ ಮೂಡಿಸಿದೆ.
ಸುಶಾಂತ್ ಸಿಂಗ್ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಿಯಾ ಚಕ್ರವರ್ತಿ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿತ್ತು.
ಸುಶಾಂತ್ ಅವರ ತಂದೆ ಪಾಟ್ನಾದಲ್ಲಿ ನಟಿ ರಿಯಾ ಸೇರಿದಂತೆ ಏಳು ಜನರ ವಿರುದ್ಧ ದೂರು ನೀಡಿದ್ದರು. ಪಾಟ್ನಾ ಪೊಲೀಸರು ಸಹ ಎಫ್ ಐ ಆರ್ ದಾಖಲಿಸಿದ್ದರು. ಪಾಟ್ನಾ ಪೊಲೀಸರ ಎಫ್ ಐ ಆರ್ ಆಧಾರದಲ್ಲಿ ಇಡಿ ಅಧಿಕಾರಿಗಳು ಸಹ ಪ್ರತ್ಯೇಕ ಎಫ್ ಐ ಆರ್ ನಮೂದಿಸಿದ್ದರು. ಮತ್ತೊಂದೆಡೆ ಸುಶಾಂತ್ ಸಿಂಗ್ ಪ್ರಕರಣವನ್ನು ಕೇಂದ್ರ ಸರ್ಕಾರ ಸಿಬಿಐಗೆ ವರ್ಗಾಯಿಸಿದೆ. ಸಿಬಿಐ ಅಧಿಕಾರಿಗಳು ಸಹ ರಿಯಾ ಚಕ್ರವರ್ತಿಯ ಹೇಳಿಕೆ ಪಡೆಯುವ ಸಾಧ್ಯತೆ ಹೆಚ್ಚಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am