ಬ್ರೇಕಿಂಗ್ ನ್ಯೂಸ್
07-08-20 07:34 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಆಗಸ್ಟ್ 7 ರಂದು ಜಾರಿ ನಿರ್ದೇಶನಾಲಯ ಕಚೇರಿಗೆ ಖುದ್ದು ಹಾಜರಾಗಬೇಕು ಎಂದು ಇಡಿ ರಿಯಾ ಚಕ್ರವರ್ತಿ ಸಮನ್ಸ್ ನೀಡಿತ್ತು. ಆದರೆ, ಇಡಿ ಸಮನ್ಸ್ ಆಗಸ್ಟ್ 7 ರಂದು ಸಾಧ್ಯವಿಲ್ಲ. ಇನ್ನೂ ಸ್ವಲ್ಪ ಸಮಯ ಬೇಕು ಎಂದು ಕೇಳಿಕೊಂಡಿದ್ದರು.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂಬೈನಲ್ಲಿರುವ ಇಡಿ ಕಚೇರಿಗೆ ರಿಯಾ ಆಗಮಿಸಿದ್ದು, ಪ್ರಕರಣ ಕುತೂಹಲ ಮೂಡಿಸಿದೆ.
ಸುಶಾಂತ್ ಸಿಂಗ್ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಿಯಾ ಚಕ್ರವರ್ತಿ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿತ್ತು.
ಸುಶಾಂತ್ ಅವರ ತಂದೆ ಪಾಟ್ನಾದಲ್ಲಿ ನಟಿ ರಿಯಾ ಸೇರಿದಂತೆ ಏಳು ಜನರ ವಿರುದ್ಧ ದೂರು ನೀಡಿದ್ದರು. ಪಾಟ್ನಾ ಪೊಲೀಸರು ಸಹ ಎಫ್ ಐ ಆರ್ ದಾಖಲಿಸಿದ್ದರು. ಪಾಟ್ನಾ ಪೊಲೀಸರ ಎಫ್ ಐ ಆರ್ ಆಧಾರದಲ್ಲಿ ಇಡಿ ಅಧಿಕಾರಿಗಳು ಸಹ ಪ್ರತ್ಯೇಕ ಎಫ್ ಐ ಆರ್ ನಮೂದಿಸಿದ್ದರು. ಮತ್ತೊಂದೆಡೆ ಸುಶಾಂತ್ ಸಿಂಗ್ ಪ್ರಕರಣವನ್ನು ಕೇಂದ್ರ ಸರ್ಕಾರ ಸಿಬಿಐಗೆ ವರ್ಗಾಯಿಸಿದೆ. ಸಿಬಿಐ ಅಧಿಕಾರಿಗಳು ಸಹ ರಿಯಾ ಚಕ್ರವರ್ತಿಯ ಹೇಳಿಕೆ ಪಡೆಯುವ ಸಾಧ್ಯತೆ ಹೆಚ್ಚಿದೆ.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm