ಬ್ರೇಕಿಂಗ್ ನ್ಯೂಸ್
03-03-24 02:28 pm Udupi Correspondent ಕ್ರೈಂ
ಉಡುಪಿ, ಮಾ 03: ಯುವಕನನ್ನ ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರಿನಿ ಹನೆಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ.
ಮೃತ ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದು ಶನಿವಾರ ರಾತ್ರಿ ಮನೆಗೆ ಬಂದಿದ್ದ, ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ಮನೆಗೆ ಎಂಟ್ರಿ ಕೊಟ್ಟ ದುಷ್ಕರ್ಮಿಗಳು ಯುವಕನನ್ನ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ.
ಸ್ಥಳೀಯರಿಗೆ ರಾತ್ರಿ ಫೈರಿಂಗ್ ಶಬ್ದ ಕೇಳಿ ಪಟಾಕಿ ಶಬ್ದ ಇರಬಹುದು ಅನ್ಕೊಂಡು ಸುಮ್ಮನಾಗಿದ್ದಾರೆ. ಆದ್ರೆ ಮುಂಜಾನೆ ಎದ್ದಾಗ ಅದು ಗುಂಡಿನ ಶಬ್ದ ಅಂತ ಗೊತ್ತಾಗಿ ಬೆಚ್ಚಿಬಿದ್ದಿದ್ದಾರ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Uudpi Youth shot dead by unidentified miscreants at Brahmavar. Krishna (38) is the deceased. Krishna was living alone in his house in Hanehalli.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm