ಬ್ರೇಕಿಂಗ್ ನ್ಯೂಸ್
03-03-24 02:28 pm Udupi Correspondent ಕ್ರೈಂ
ಉಡುಪಿ, ಮಾ 03: ಯುವಕನನ್ನ ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರಿನಿ ಹನೆಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ.
ಮೃತ ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದು ಶನಿವಾರ ರಾತ್ರಿ ಮನೆಗೆ ಬಂದಿದ್ದ, ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ಮನೆಗೆ ಎಂಟ್ರಿ ಕೊಟ್ಟ ದುಷ್ಕರ್ಮಿಗಳು ಯುವಕನನ್ನ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ.
ಸ್ಥಳೀಯರಿಗೆ ರಾತ್ರಿ ಫೈರಿಂಗ್ ಶಬ್ದ ಕೇಳಿ ಪಟಾಕಿ ಶಬ್ದ ಇರಬಹುದು ಅನ್ಕೊಂಡು ಸುಮ್ಮನಾಗಿದ್ದಾರೆ. ಆದ್ರೆ ಮುಂಜಾನೆ ಎದ್ದಾಗ ಅದು ಗುಂಡಿನ ಶಬ್ದ ಅಂತ ಗೊತ್ತಾಗಿ ಬೆಚ್ಚಿಬಿದ್ದಿದ್ದಾರ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Uudpi Youth shot dead by unidentified miscreants at Brahmavar. Krishna (38) is the deceased. Krishna was living alone in his house in Hanehalli.
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 11:04 pm
Mangalore Correspondent
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
Harish Kumar, Koli Anka Issue: ಕೋಳಿ ಅಂಕ ವಿಚಾರ...
03-01-26 08:12 pm
Speaker U.T. Khader: ಶಾಸಕರು ಸಿನಿಮಾ ರೀತಿಯಲ್ಲಿ...
03-01-26 07:43 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm