ಬ್ರೇಕಿಂಗ್ ನ್ಯೂಸ್
03-03-24 02:28 pm Udupi Correspondent ಕ್ರೈಂ
ಉಡುಪಿ, ಮಾ 03: ಯುವಕನನ್ನ ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರಿನಿ ಹನೆಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ.
ಮೃತ ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದು ಶನಿವಾರ ರಾತ್ರಿ ಮನೆಗೆ ಬಂದಿದ್ದ, ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ಮನೆಗೆ ಎಂಟ್ರಿ ಕೊಟ್ಟ ದುಷ್ಕರ್ಮಿಗಳು ಯುವಕನನ್ನ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ.
ಸ್ಥಳೀಯರಿಗೆ ರಾತ್ರಿ ಫೈರಿಂಗ್ ಶಬ್ದ ಕೇಳಿ ಪಟಾಕಿ ಶಬ್ದ ಇರಬಹುದು ಅನ್ಕೊಂಡು ಸುಮ್ಮನಾಗಿದ್ದಾರೆ. ಆದ್ರೆ ಮುಂಜಾನೆ ಎದ್ದಾಗ ಅದು ಗುಂಡಿನ ಶಬ್ದ ಅಂತ ಗೊತ್ತಾಗಿ ಬೆಚ್ಚಿಬಿದ್ದಿದ್ದಾರ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Uudpi Youth shot dead by unidentified miscreants at Brahmavar. Krishna (38) is the deceased. Krishna was living alone in his house in Hanehalli.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm