ಬ್ರೇಕಿಂಗ್ ನ್ಯೂಸ್
03-03-24 02:28 pm Udupi Correspondent ಕ್ರೈಂ
ಉಡುಪಿ, ಮಾ 03: ಯುವಕನನ್ನ ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರಿನಿ ಹನೆಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ.
ಮೃತ ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದು ಶನಿವಾರ ರಾತ್ರಿ ಮನೆಗೆ ಬಂದಿದ್ದ, ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ಮನೆಗೆ ಎಂಟ್ರಿ ಕೊಟ್ಟ ದುಷ್ಕರ್ಮಿಗಳು ಯುವಕನನ್ನ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ.
ಸ್ಥಳೀಯರಿಗೆ ರಾತ್ರಿ ಫೈರಿಂಗ್ ಶಬ್ದ ಕೇಳಿ ಪಟಾಕಿ ಶಬ್ದ ಇರಬಹುದು ಅನ್ಕೊಂಡು ಸುಮ್ಮನಾಗಿದ್ದಾರೆ. ಆದ್ರೆ ಮುಂಜಾನೆ ಎದ್ದಾಗ ಅದು ಗುಂಡಿನ ಶಬ್ದ ಅಂತ ಗೊತ್ತಾಗಿ ಬೆಚ್ಚಿಬಿದ್ದಿದ್ದಾರ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Uudpi Youth shot dead by unidentified miscreants at Brahmavar. Krishna (38) is the deceased. Krishna was living alone in his house in Hanehalli.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm