ಬ್ರೇಕಿಂಗ್ ನ್ಯೂಸ್
03-03-24 06:19 pm Mangalore Correspondent ಕ್ರೈಂ
ಮಂಗಳೂರು, ಮಾ.3: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ತನ್ನ ಗುದನಾಳದಲ್ಲಿ ಬಚ್ಚಿಟ್ಟು 46 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಪತ್ತೆಹಚ್ಚಿ ಅಧಿಕಾರಿಗಳು ಬಂಧಿಸಿದ್ದಾರೆ.
ದುಬೈನಿಂದ ಆಗಮಿಸಿದ ಕಾಸರಗೋಡು ಮೂಲದ ಪ್ರಯಾಣಿಕ ಮೂರು ಗುಳಿಗೆ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ. 24 ಕ್ಯಾರೆಟ್ ನ 729 ಗ್ರಾಂ ಚಿನ್ನ ಪತ್ತೆಯಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 45.92 ಲಕ್ಷ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಸ್ಟಮ್ಸ್ ಅಧಿಕಾರಿಗಳ ಸೂಕ್ಷ್ಮ ತಪಾಸಣೆಯಲ್ಲಿ ಪ್ರತಿ ಬಾರಿ ಅಕ್ರಮ ಚಿನ್ನ ಸಾಗಿಸುವ ಆರೋಪಿಗಳು ಸಿಕ್ಕಿ ಬೀಳುತ್ತಿದ್ದಾರೆ. ಚಿನ್ನ ಕಳ್ಳ ಸಾಗಾಣಿಕೆಗೆ ಹಲವು ರೀತಿಯ ಕಳ್ಳ ಮಾರ್ಗಗಳನ್ನು ಕಂಡುಕೊಂಡರೂ ಅಧಿಕಾರಿಗಳು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
46 lakhs gold seized from Mangalore international airport by custom officers.
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 11:04 pm
Mangalore Correspondent
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
Harish Kumar, Koli Anka Issue: ಕೋಳಿ ಅಂಕ ವಿಚಾರ...
03-01-26 08:12 pm
Speaker U.T. Khader: ಶಾಸಕರು ಸಿನಿಮಾ ರೀತಿಯಲ್ಲಿ...
03-01-26 07:43 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm