ಬ್ರೇಕಿಂಗ್ ನ್ಯೂಸ್
26-11-20 06:11 pm Bangalore Correspondent ಕ್ರೈಂ
ಬೆಂಗಳೂರು, ನ.26: ದೇವಾಲಯದ ಸಮೀಪ ಆಟವಾಡುತ್ತಿದ್ದ ಬಾಲಕಿಯೊಬ್ಬಳನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದೇವಾಲಯದ ಅರ್ಚಕನೊಬ್ಬನನ್ನು ದೇವನಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೇವನಹಳ್ಳಿ ಸಮೀಪದ ಚೌಡೇಶ್ವರಿ ದೇವಸ್ಥಾನದ ಅರ್ಚಕ ವೆಂಕಟರಮಣಪ್ಪ(61) ಅತ್ಯಾಚಾರ ಆರೋಪಿಯಾಗಿದ್ದಾನೆ.
ಎರಡು ದಿನಗಳ ಹಿಂದೆ ಇಲ್ಲಿನ ಚೌಡೇಶ್ವರಿ ದೇವಸ್ಥಾನದ ಬಳಿ ಆಟವಾಡುತ್ತಿದ್ದ 10 ವರ್ಷದ ಬಾಲಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಬಳಿಕ ಅಲ್ಲಿ ಹೂ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬಕೆ ಬಾಲಕಿ ಕುರಿತು ಮಾಹಿತಿ ನೀಡಿದ್ದು, ಅದರಂತೆ ಹುಡುಕಾಡಿದಾಗ ಬಾಲಕಿ ಪತ್ತೆಯಾಗಿದ್ದಳು. ಈ ವೇಳೆ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಅತ್ಯಾಚಾರ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ದುಷ್ಕರ್ಮಿ ವೆಂಕಟರಮಣಪ್ಪಬಾಲಕಿಯನ್ನು ತನ್ನ ಮನೆಯೊಳಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದು ದೂರಲಾಗಿದೆ. ಈ ಸಂಬಂಧ ದೇವನಹಳ್ಳಿ ಠಾಣಾ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ವೆಂಕಟರಮಣಪ್ಪನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
A 68-year-old temple priest was arrested for allegedly raping a 10-year-old girl at his daughter’s home, located within temple premises, Bengaluru Police said on Thursday.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm