ಬ್ರೇಕಿಂಗ್ ನ್ಯೂಸ್
10-03-24 05:07 pm Udupi Correspondent ಕ್ರೈಂ
ಉಡುಪಿ, ಮಾ.10: ಫೇಸ್ಬುಕ್ನಲ್ಲಿ ನಲ್ಲಿ ಪರಿಚಯವಾದ ವಂಚಕನೊಬ್ಬ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು ಪೋಸ್ ಕೊಟ್ಟು ಬ್ರಹ್ಮಾವರದ ಮಹಿಳೆಗೆ 54 ಲಕ್ಷ ರೂ. ಪಂಗನಾಮ ಹಾಕಿದ್ದಾನೆ.
ಫೆಬ್ರವರಿ 10 ರಂದು ಫೇಸ್ಬುಕ್ನಲ್ಲಿ ಮಿಹಿಯಾಲ್ ನೀಲ್ಗೆನ್ ಎಂಬ ಆನ್ಲೈನ್ ವಂಚಕ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ಹೇಳಿಕೊಂಡು ಬ್ರಹ್ಮಾವರದ ಲವೀನಾ ಸ್ಟೆಫನಿ ಕ್ರಸ್ತಾ (42) ಎಂಬವರ ಜೊತೆ ಸ್ನೇಹ ಬೆಳೆಸಿಕೊಂಡು, ವಾಟ್ಸ್ಅಪ್ ನಲ್ಲಿ ಇಬ್ಬರು ಚಾಟಿಂಗ್ ನಡೆಸಿ ಸ್ನೇಹಿತರಾಗಿದ್ದಾರೆ. ನಂತರ ಲವೀನಾ ಅವ್ರಿಗೆ ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ಫೆ.1 ರಂದು, ದೆಹಲಿಯ ಪಾರ್ಸೆಲ್ ಆಫೀಸ್ನಿಂದ ಅಪರಿಚಿತ ವ್ಯಕ್ತಿ ಒಬ್ಬ ಮೊಬೈಲ್ ನಂಬರ್ ಗೆ ಕರೆ ಮಾಡಿ ಜರ್ಮನಿಯಿಂದ ಬಂದಿರುವ ಪಾರ್ಸೆಲ್ ನಲ್ಲಿ ಜ್ಯುವೆಲರಿ, ಯುರೋ ಕರೆನ್ಸಿ ಇದ್ದು ಈ ಬಗ್ಗೆ ಪಾರ್ಸೆಲ್ ಪಡೆಯಲು ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್, ಕಸ್ಟಂ ಸರ್ಟಿಫಿಕೇಟ್ ಪಡೆಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ. ಲವೀನಾ ಅದನ್ನು ನಂಬಿ, ಆರೋಪಿ ಕೊಟ್ಟ ಬ್ಯಾಂಕ್ ಡೀಟೇಲ್ಸ್ ಗೆ, ಗೂಗಲ್ ಪೇ ಮುಖಾಂತರ ಹಂತ ಹಂತವಾಗಿ ಒಟ್ಟು 54 ಲಕ್ಷದ 74 ಸಾವಿರ ಹಣವನ್ನ ಪಾವತಿಸಿದ್ದಾರೆ.
ಆರೋಪಿ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು, ಗಿಫ್ಟ್ ಪಾರ್ಸೆಲ್ ಕಳಿಸುವುದಾಗಿ ನಂಬಿಸಿ, ಪಾರ್ಸೆಲ್ ಪಡೆಯಲು ಭಾರೀ ಪ್ರಮಾಣದ ಹಣವನ್ನು ಪಡೆದು, ಪಾರ್ಸೆಲ್ ಕಳುಹಿಸದೇ, ಕಳುಹಿಸಿದ ಹಣವನ್ನು ವಾಪಾಸು ನೀಡದೇ ಮೋಸ ಮಾಡಿದ್ದಾನೆ ಎಂದು ಹೇಳಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಲವೀನಾ ಕೇಸ್ ದಾಖಲಿಸಿದ್ದಾರೆ.
ನಯ ವಂಚಕನ ಒಂದೇ ಫೋನ್ ಕರೆಗೆ ಕಷ್ಟಪಟ್ಟು ದುಡಿದ ಲಕ್ಷಗಟ್ಟಲೆ ಹಣ ಮಂಗ ಮಾಯ ಆಗಿದ್ದು ಮಾತ್ರ ವಿಪರ್ಯಾಸ.
Udupi bhramavara Laveen Stephenie crasta looses 54 lakhs to online fraud over parcel charges on Facebook. A case has been registered at the cyber police station in Udupi. Online fraudster introduced himself as a Germany military officer.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm