ಬ್ರೇಕಿಂಗ್ ನ್ಯೂಸ್
10-03-24 05:07 pm Udupi Correspondent ಕ್ರೈಂ
ಉಡುಪಿ, ಮಾ.10: ಫೇಸ್ಬುಕ್ನಲ್ಲಿ ನಲ್ಲಿ ಪರಿಚಯವಾದ ವಂಚಕನೊಬ್ಬ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು ಪೋಸ್ ಕೊಟ್ಟು ಬ್ರಹ್ಮಾವರದ ಮಹಿಳೆಗೆ 54 ಲಕ್ಷ ರೂ. ಪಂಗನಾಮ ಹಾಕಿದ್ದಾನೆ.
ಫೆಬ್ರವರಿ 10 ರಂದು ಫೇಸ್ಬುಕ್ನಲ್ಲಿ ಮಿಹಿಯಾಲ್ ನೀಲ್ಗೆನ್ ಎಂಬ ಆನ್ಲೈನ್ ವಂಚಕ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ಹೇಳಿಕೊಂಡು ಬ್ರಹ್ಮಾವರದ ಲವೀನಾ ಸ್ಟೆಫನಿ ಕ್ರಸ್ತಾ (42) ಎಂಬವರ ಜೊತೆ ಸ್ನೇಹ ಬೆಳೆಸಿಕೊಂಡು, ವಾಟ್ಸ್ಅಪ್ ನಲ್ಲಿ ಇಬ್ಬರು ಚಾಟಿಂಗ್ ನಡೆಸಿ ಸ್ನೇಹಿತರಾಗಿದ್ದಾರೆ. ನಂತರ ಲವೀನಾ ಅವ್ರಿಗೆ ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ಫೆ.1 ರಂದು, ದೆಹಲಿಯ ಪಾರ್ಸೆಲ್ ಆಫೀಸ್ನಿಂದ ಅಪರಿಚಿತ ವ್ಯಕ್ತಿ ಒಬ್ಬ ಮೊಬೈಲ್ ನಂಬರ್ ಗೆ ಕರೆ ಮಾಡಿ ಜರ್ಮನಿಯಿಂದ ಬಂದಿರುವ ಪಾರ್ಸೆಲ್ ನಲ್ಲಿ ಜ್ಯುವೆಲರಿ, ಯುರೋ ಕರೆನ್ಸಿ ಇದ್ದು ಈ ಬಗ್ಗೆ ಪಾರ್ಸೆಲ್ ಪಡೆಯಲು ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್, ಕಸ್ಟಂ ಸರ್ಟಿಫಿಕೇಟ್ ಪಡೆಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ. ಲವೀನಾ ಅದನ್ನು ನಂಬಿ, ಆರೋಪಿ ಕೊಟ್ಟ ಬ್ಯಾಂಕ್ ಡೀಟೇಲ್ಸ್ ಗೆ, ಗೂಗಲ್ ಪೇ ಮುಖಾಂತರ ಹಂತ ಹಂತವಾಗಿ ಒಟ್ಟು 54 ಲಕ್ಷದ 74 ಸಾವಿರ ಹಣವನ್ನ ಪಾವತಿಸಿದ್ದಾರೆ.
ಆರೋಪಿ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು, ಗಿಫ್ಟ್ ಪಾರ್ಸೆಲ್ ಕಳಿಸುವುದಾಗಿ ನಂಬಿಸಿ, ಪಾರ್ಸೆಲ್ ಪಡೆಯಲು ಭಾರೀ ಪ್ರಮಾಣದ ಹಣವನ್ನು ಪಡೆದು, ಪಾರ್ಸೆಲ್ ಕಳುಹಿಸದೇ, ಕಳುಹಿಸಿದ ಹಣವನ್ನು ವಾಪಾಸು ನೀಡದೇ ಮೋಸ ಮಾಡಿದ್ದಾನೆ ಎಂದು ಹೇಳಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಲವೀನಾ ಕೇಸ್ ದಾಖಲಿಸಿದ್ದಾರೆ.
ನಯ ವಂಚಕನ ಒಂದೇ ಫೋನ್ ಕರೆಗೆ ಕಷ್ಟಪಟ್ಟು ದುಡಿದ ಲಕ್ಷಗಟ್ಟಲೆ ಹಣ ಮಂಗ ಮಾಯ ಆಗಿದ್ದು ಮಾತ್ರ ವಿಪರ್ಯಾಸ.
Udupi bhramavara Laveen Stephenie crasta looses 54 lakhs to online fraud over parcel charges on Facebook. A case has been registered at the cyber police station in Udupi. Online fraudster introduced himself as a Germany military officer.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm