ಬ್ರೇಕಿಂಗ್ ನ್ಯೂಸ್
11-03-24 03:53 pm Mangaluru Correspondent ಕ್ರೈಂ
ಮಂಗಳೂರು, ಮಾ.11: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿಹಾಕಿ ಸೊಸೆಯೇ ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಕುಲಶೇಖರದಲ್ಲಿ ಬೆಳಕಿಗೆ ಬಂದಿದ್ದು, ಕಂಕನಾಡಿ ನಗರ ಠಾಣೆ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ(76) ಹಲ್ಲೆಗೀಡಾದವರು. ಇವರ ಮಗ ಪ್ರೀತಂ ಸುವರ್ಣ ವಿದೇಶದಲ್ಲಿ ಕೆಲಸದಲ್ಲಿದ್ದು, ಮನೆಯ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್ ಮಾಡಿಕೊಂಡಿದ್ದರು. ಎರಡು ದಿನಗಳ ಹಿಂದೆ ತನ್ನ ವೃದ್ಧ ತಂದೆಗೆ ಪತ್ನಿ ಉಮಾಶಂಕರಿ ವಾಕಿಂಗ್ ಸ್ಟಿಕ್ ನಲ್ಲಿ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಮಗನ ಗಮನಕ್ಕೆ ಬಂದಿತ್ತು. ಅದರಂತೆ, ಪ್ರೀತಂ ಸುವರ್ಣ ತನ್ನ ತಂಗಿ ಮೂಡುಬಿದ್ರೆಯಲ್ಲಿ ಗಂಡನ ಮನೆಯಲ್ಲಿ ನೆಲೆಸಿರುವ ಪ್ರಿಯಾಗೆ ವಿಷಯ ತಿಳಿಸಿದ್ದರು.




ಅಲ್ಲದೆ, ಸಿಸಿಟಿವಿ ದೃಶ್ಯ ಮುಂದಿಟ್ಟು ಪೊಲೀಸ್ ದೂರು ಕೊಡುವಂತೆ ಸೂಚಿಸಿದ್ದರು. ಮಗಳು ಪ್ರಿಯಾ ಸುವರ್ಣ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಲ್ಲದೆ, ಹಲ್ಲೆಗೀಡಾದ ತಂದೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆರೋಪಿತ ಮಹಿಳೆ ಉಮಾಶಂಕರಿ ಅತ್ತಾವರ ಕೆಇಬಿ ವಿಭಾಗದಲ್ಲಿ ಅಧಿಕಾರಿ ಹುದ್ದೆಯಲ್ಲಿದ್ದಾರೆ. ಸರಕಾರಿ ಅಧಿಕಾರಿ ಎನ್ನುವ ದರ್ಪದಿಂದಲೋ ಏನೋ ವೃದ್ಧ ವ್ಯಕ್ತಿಯನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ. ಪೊಲೀಸರು ಕೊಲೆಯತ್ನ ಕೇಸು ದಾಖಲಿಸಿದ್ದು, ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
Video;
#Mangalore daughter-in-law #assaults father-in-law with a walking stick; video goes viral; KEB officer #Umashankari has been arrested by Mangalore #Police after the video went viral on social media. #BreakingNews #daughter pic.twitter.com/T82lhr7m0V
— Headline Karnataka (@hknewsonline) March 11, 2024
Mangalore daughter-in-law assaults father-in-law with a walking stick; video goes viral; KEB officer Umashankari has been arrested after the video went viral on social media.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 09:48 am
HK News Desk
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm