ಬ್ರೇಕಿಂಗ್ ನ್ಯೂಸ್
11-03-24 03:53 pm Mangaluru Correspondent ಕ್ರೈಂ
ಮಂಗಳೂರು, ಮಾ.11: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿಹಾಕಿ ಸೊಸೆಯೇ ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಕುಲಶೇಖರದಲ್ಲಿ ಬೆಳಕಿಗೆ ಬಂದಿದ್ದು, ಕಂಕನಾಡಿ ನಗರ ಠಾಣೆ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ(76) ಹಲ್ಲೆಗೀಡಾದವರು. ಇವರ ಮಗ ಪ್ರೀತಂ ಸುವರ್ಣ ವಿದೇಶದಲ್ಲಿ ಕೆಲಸದಲ್ಲಿದ್ದು, ಮನೆಯ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್ ಮಾಡಿಕೊಂಡಿದ್ದರು. ಎರಡು ದಿನಗಳ ಹಿಂದೆ ತನ್ನ ವೃದ್ಧ ತಂದೆಗೆ ಪತ್ನಿ ಉಮಾಶಂಕರಿ ವಾಕಿಂಗ್ ಸ್ಟಿಕ್ ನಲ್ಲಿ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಮಗನ ಗಮನಕ್ಕೆ ಬಂದಿತ್ತು. ಅದರಂತೆ, ಪ್ರೀತಂ ಸುವರ್ಣ ತನ್ನ ತಂಗಿ ಮೂಡುಬಿದ್ರೆಯಲ್ಲಿ ಗಂಡನ ಮನೆಯಲ್ಲಿ ನೆಲೆಸಿರುವ ಪ್ರಿಯಾಗೆ ವಿಷಯ ತಿಳಿಸಿದ್ದರು.




ಅಲ್ಲದೆ, ಸಿಸಿಟಿವಿ ದೃಶ್ಯ ಮುಂದಿಟ್ಟು ಪೊಲೀಸ್ ದೂರು ಕೊಡುವಂತೆ ಸೂಚಿಸಿದ್ದರು. ಮಗಳು ಪ್ರಿಯಾ ಸುವರ್ಣ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಲ್ಲದೆ, ಹಲ್ಲೆಗೀಡಾದ ತಂದೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆರೋಪಿತ ಮಹಿಳೆ ಉಮಾಶಂಕರಿ ಅತ್ತಾವರ ಕೆಇಬಿ ವಿಭಾಗದಲ್ಲಿ ಅಧಿಕಾರಿ ಹುದ್ದೆಯಲ್ಲಿದ್ದಾರೆ. ಸರಕಾರಿ ಅಧಿಕಾರಿ ಎನ್ನುವ ದರ್ಪದಿಂದಲೋ ಏನೋ ವೃದ್ಧ ವ್ಯಕ್ತಿಯನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ. ಪೊಲೀಸರು ಕೊಲೆಯತ್ನ ಕೇಸು ದಾಖಲಿಸಿದ್ದು, ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
Video;
#Mangalore daughter-in-law #assaults father-in-law with a walking stick; video goes viral; KEB officer #Umashankari has been arrested by Mangalore #Police after the video went viral on social media. #BreakingNews #daughter pic.twitter.com/T82lhr7m0V
— Headline Karnataka (@hknewsonline) March 11, 2024
Mangalore daughter-in-law assaults father-in-law with a walking stick; video goes viral; KEB officer Umashankari has been arrested after the video went viral on social media.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am