ಬ್ರೇಕಿಂಗ್ ನ್ಯೂಸ್
11-03-24 03:53 pm Mangaluru Correspondent ಕ್ರೈಂ
ಮಂಗಳೂರು, ಮಾ.11: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿಹಾಕಿ ಸೊಸೆಯೇ ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಕುಲಶೇಖರದಲ್ಲಿ ಬೆಳಕಿಗೆ ಬಂದಿದ್ದು, ಕಂಕನಾಡಿ ನಗರ ಠಾಣೆ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ(76) ಹಲ್ಲೆಗೀಡಾದವರು. ಇವರ ಮಗ ಪ್ರೀತಂ ಸುವರ್ಣ ವಿದೇಶದಲ್ಲಿ ಕೆಲಸದಲ್ಲಿದ್ದು, ಮನೆಯ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್ ಮಾಡಿಕೊಂಡಿದ್ದರು. ಎರಡು ದಿನಗಳ ಹಿಂದೆ ತನ್ನ ವೃದ್ಧ ತಂದೆಗೆ ಪತ್ನಿ ಉಮಾಶಂಕರಿ ವಾಕಿಂಗ್ ಸ್ಟಿಕ್ ನಲ್ಲಿ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಮಗನ ಗಮನಕ್ಕೆ ಬಂದಿತ್ತು. ಅದರಂತೆ, ಪ್ರೀತಂ ಸುವರ್ಣ ತನ್ನ ತಂಗಿ ಮೂಡುಬಿದ್ರೆಯಲ್ಲಿ ಗಂಡನ ಮನೆಯಲ್ಲಿ ನೆಲೆಸಿರುವ ಪ್ರಿಯಾಗೆ ವಿಷಯ ತಿಳಿಸಿದ್ದರು.




ಅಲ್ಲದೆ, ಸಿಸಿಟಿವಿ ದೃಶ್ಯ ಮುಂದಿಟ್ಟು ಪೊಲೀಸ್ ದೂರು ಕೊಡುವಂತೆ ಸೂಚಿಸಿದ್ದರು. ಮಗಳು ಪ್ರಿಯಾ ಸುವರ್ಣ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಲ್ಲದೆ, ಹಲ್ಲೆಗೀಡಾದ ತಂದೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆರೋಪಿತ ಮಹಿಳೆ ಉಮಾಶಂಕರಿ ಅತ್ತಾವರ ಕೆಇಬಿ ವಿಭಾಗದಲ್ಲಿ ಅಧಿಕಾರಿ ಹುದ್ದೆಯಲ್ಲಿದ್ದಾರೆ. ಸರಕಾರಿ ಅಧಿಕಾರಿ ಎನ್ನುವ ದರ್ಪದಿಂದಲೋ ಏನೋ ವೃದ್ಧ ವ್ಯಕ್ತಿಯನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ. ಪೊಲೀಸರು ಕೊಲೆಯತ್ನ ಕೇಸು ದಾಖಲಿಸಿದ್ದು, ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
Video;
#Mangalore daughter-in-law #assaults father-in-law with a walking stick; video goes viral; KEB officer #Umashankari has been arrested by Mangalore #Police after the video went viral on social media. #BreakingNews #daughter pic.twitter.com/T82lhr7m0V
— Headline Karnataka (@hknewsonline) March 11, 2024
Mangalore daughter-in-law assaults father-in-law with a walking stick; video goes viral; KEB officer Umashankari has been arrested after the video went viral on social media.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am