ಬ್ರೇಕಿಂಗ್ ನ್ಯೂಸ್
12-03-24 07:22 pm HK News Desk ಕ್ರೈಂ
ಗದಗ, ಮಾ.12: ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನ ದುಷ್ಕರ್ಮಿಗಳು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿರುವ ಭೀಕರ ಘಟನೆ ನಡೆದಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಎಂದು ತಿಳಿದುಬಂದಿದೆ
ಕೊಲೆಗೂ ಮುನ್ನ ಶರಣಪ್ಪ ಸಂದಿಗೌಡ್ರರನ್ನು ಅಟ್ಟಾಡಿಸಿಕೊಂಡು ಹೋಗಿ ಕಣ್ಣಿಗೆ ಖಾರದ ಪುಡಿ ಎರಚಿ ಕೊಲೆ ಮಾಡಿ ನಂತರ ಮರಕ್ಕೆ ನೇತು ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂಡರಗಿ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಕುಸುಗಲ್ಲ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದು ಡಂಬಳದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರನ ಹತ್ಯೆ ಕಾರ್ಯಕರ್ತರಲ್ಲಿ ಆತಂಕ ಮನೆ ಮಾಡಿದೆ.
Gadag Congress social media handler and leader brutally murdered by miscreants at Gadag and later have hanged him to tree.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm