ಬ್ರೇಕಿಂಗ್ ನ್ಯೂಸ್
13-03-24 12:03 pm HK News Desk ಕ್ರೈಂ
ಚೆನ್ನೈ, ಮಾ 13: ರಥೋತ್ಸವ ನೋಡಲು ಬಂದ ಬಾಲಕಿಯನ್ನು ಅಪಹರಣಗೈದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಪ್ರಕರಣ ತಮಿಳುನಾಡಿನಲ್ಲಿ. ನಡೆದಿರುವುದು ಬೆಳಕಿಗೆ ಬಂದಿದೆ.
ಮಾ.9 ರಂದು ಈ ಘಟನೆ ನಡೆದಿದ್ದು, ಈ ಪ್ರಕರಣ ಸಂಬಂಧ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಮಾ. 9 ರಂದು 17 ವರ್ಷದ ಬಾಲಕಿ ವೀರಕುಮಾರಸ್ವಾಮಿ ದೇವಸ್ಥಾನದ ರಥೋತ್ಸವ ನೋಡಲು ವೆಲ್ಲಕೋವಿಲ್ಗೆ ಗ್ರಾಮಕ್ಕೆ ಭೇಟಿ ನೀಡಿದ್ದಳು. ಈ ವೇಳೆ ಏಳು ಮಂದಿ ಬಾಲಕಿಯನ್ನು ಅಪಹರಿಸಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಈ ಸಂಬಂಧ ಪೊಲೀಸರಿಗೆ ಬಾಲಕಿಯ ಮನೆಯವರು ದೂರನ್ನು ನೀಡಿದ್ದಾರೆ. ಪೊಲೀಸರು ಘಟನಾ ಸಂಬಂಧ ಆರೋಪಿಗಳನ್ನು ಬಂಧಿಸಲು ಎರಡು ವಿಶೇಷ ತಂಡವನ್ನು ರಚಿಸಿ, ಕಾಮರಾಜಪುರಂನ 32 ವರ್ಷದ ಆರೋಪಿ ಮತ್ತು 29 ವರ್ಷದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ತೀವ್ರ ವಿಚಾರಣೆ ಬಳಿಕ ಉಳಿದವರನ್ನು ಬಂಧಿಸಲಾಗಿದೆ. ಕೃತ್ಯವೆಸಗಿಗ 7 ಮಂದಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
A 17-year-old girl, who had visited Vellakovil in Tamil Nadu to attend a religious procession, was allegedly kidnapped and gang-raped by seven men. All the accused individuals have been arrested by cops. On March 9, the girl visited the village to attend the Veerakumarasamy temple chariot festival when she was kidnapped and sexually assaulted by the accused men.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm