ಬ್ರೇಕಿಂಗ್ ನ್ಯೂಸ್
13-03-24 12:03 pm HK News Desk ಕ್ರೈಂ
ಚೆನ್ನೈ, ಮಾ 13: ರಥೋತ್ಸವ ನೋಡಲು ಬಂದ ಬಾಲಕಿಯನ್ನು ಅಪಹರಣಗೈದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಪ್ರಕರಣ ತಮಿಳುನಾಡಿನಲ್ಲಿ. ನಡೆದಿರುವುದು ಬೆಳಕಿಗೆ ಬಂದಿದೆ.
ಮಾ.9 ರಂದು ಈ ಘಟನೆ ನಡೆದಿದ್ದು, ಈ ಪ್ರಕರಣ ಸಂಬಂಧ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಮಾ. 9 ರಂದು 17 ವರ್ಷದ ಬಾಲಕಿ ವೀರಕುಮಾರಸ್ವಾಮಿ ದೇವಸ್ಥಾನದ ರಥೋತ್ಸವ ನೋಡಲು ವೆಲ್ಲಕೋವಿಲ್ಗೆ ಗ್ರಾಮಕ್ಕೆ ಭೇಟಿ ನೀಡಿದ್ದಳು. ಈ ವೇಳೆ ಏಳು ಮಂದಿ ಬಾಲಕಿಯನ್ನು ಅಪಹರಿಸಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಈ ಸಂಬಂಧ ಪೊಲೀಸರಿಗೆ ಬಾಲಕಿಯ ಮನೆಯವರು ದೂರನ್ನು ನೀಡಿದ್ದಾರೆ. ಪೊಲೀಸರು ಘಟನಾ ಸಂಬಂಧ ಆರೋಪಿಗಳನ್ನು ಬಂಧಿಸಲು ಎರಡು ವಿಶೇಷ ತಂಡವನ್ನು ರಚಿಸಿ, ಕಾಮರಾಜಪುರಂನ 32 ವರ್ಷದ ಆರೋಪಿ ಮತ್ತು 29 ವರ್ಷದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ತೀವ್ರ ವಿಚಾರಣೆ ಬಳಿಕ ಉಳಿದವರನ್ನು ಬಂಧಿಸಲಾಗಿದೆ. ಕೃತ್ಯವೆಸಗಿಗ 7 ಮಂದಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
A 17-year-old girl, who had visited Vellakovil in Tamil Nadu to attend a religious procession, was allegedly kidnapped and gang-raped by seven men. All the accused individuals have been arrested by cops. On March 9, the girl visited the village to attend the Veerakumarasamy temple chariot festival when she was kidnapped and sexually assaulted by the accused men.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 09:48 am
HK News Desk
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm