ಬ್ರೇಕಿಂಗ್ ನ್ಯೂಸ್
13-03-24 12:03 pm HK News Desk ಕ್ರೈಂ
ಚೆನ್ನೈ, ಮಾ 13: ರಥೋತ್ಸವ ನೋಡಲು ಬಂದ ಬಾಲಕಿಯನ್ನು ಅಪಹರಣಗೈದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಪ್ರಕರಣ ತಮಿಳುನಾಡಿನಲ್ಲಿ. ನಡೆದಿರುವುದು ಬೆಳಕಿಗೆ ಬಂದಿದೆ.
ಮಾ.9 ರಂದು ಈ ಘಟನೆ ನಡೆದಿದ್ದು, ಈ ಪ್ರಕರಣ ಸಂಬಂಧ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಮಾ. 9 ರಂದು 17 ವರ್ಷದ ಬಾಲಕಿ ವೀರಕುಮಾರಸ್ವಾಮಿ ದೇವಸ್ಥಾನದ ರಥೋತ್ಸವ ನೋಡಲು ವೆಲ್ಲಕೋವಿಲ್ಗೆ ಗ್ರಾಮಕ್ಕೆ ಭೇಟಿ ನೀಡಿದ್ದಳು. ಈ ವೇಳೆ ಏಳು ಮಂದಿ ಬಾಲಕಿಯನ್ನು ಅಪಹರಿಸಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಈ ಸಂಬಂಧ ಪೊಲೀಸರಿಗೆ ಬಾಲಕಿಯ ಮನೆಯವರು ದೂರನ್ನು ನೀಡಿದ್ದಾರೆ. ಪೊಲೀಸರು ಘಟನಾ ಸಂಬಂಧ ಆರೋಪಿಗಳನ್ನು ಬಂಧಿಸಲು ಎರಡು ವಿಶೇಷ ತಂಡವನ್ನು ರಚಿಸಿ, ಕಾಮರಾಜಪುರಂನ 32 ವರ್ಷದ ಆರೋಪಿ ಮತ್ತು 29 ವರ್ಷದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ತೀವ್ರ ವಿಚಾರಣೆ ಬಳಿಕ ಉಳಿದವರನ್ನು ಬಂಧಿಸಲಾಗಿದೆ. ಕೃತ್ಯವೆಸಗಿಗ 7 ಮಂದಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
A 17-year-old girl, who had visited Vellakovil in Tamil Nadu to attend a religious procession, was allegedly kidnapped and gang-raped by seven men. All the accused individuals have been arrested by cops. On March 9, the girl visited the village to attend the Veerakumarasamy temple chariot festival when she was kidnapped and sexually assaulted by the accused men.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm