ಬ್ರೇಕಿಂಗ್ ನ್ಯೂಸ್
14-03-24 04:04 pm Bangalore Correspondent ಕ್ರೈಂ
ಬೆಂಗಳೂರು, ಮಾ.14: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮೇಲೆ ದಾಳಿ ಮಾಡಿದ್ದಾರೆ.
ಬೆಂಗಳೂರಿನ ಕೊಡಿಗೆಹಳ್ಳಿ ಬಳಿಯ ದೇವಿ ನಗರದಲ್ಲಿರುವ ಲಕ್ಷ್ಮೀ ಜುವೆಲ್ಲರ್ಸ್ನಲ್ಲಿ ಗುರುವಾರ ಹಾಡಹಗಲೇ ಈ ಘಟನೆ ನಡೆದಿದ್ದು, ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗುಂಡಿನ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ ಅಂದಾ ರಾಮ್ ಹಾಗು ಆಪುರಾಮ್ ಎಂಬವರಿಗೆ ಸೇರಿದ ಲಕ್ಷ್ಮೀ ಜುವೆಲ್ಲರಿಗೆ ಇಂದು ಇಬ್ಬರು ದರೋಡೆಕೋರರು ನುಗ್ಗಿದ್ದರು. ಬೈಕ್ನಲ್ಲಿ ಬಂದಿದ್ದ ನಾಲ್ವರು ಬೈಕ್ ನಿಲ್ಲಿಸಿ ನೇರವಾಗಿ ಅಂಗಡಿಗೆ ನುಗ್ಗಿದ್ದಾರೆ. ಚಿನ್ನದ ಅಂಗಡಿ ಮಾಲೀಕರ ಬಳಿ ತಮಗೆ ಹಣ ನೀಡುವಂತೆ ಕೇಳಿದ್ದಾರೆ. ಈ ವೇಳೆ ಹಣ ನೀಡಲು ನಿರಾಕರಿಸಿದಾಗ ಪಿಸ್ತೂಲು ತೋರಿಸಿ ಹದರಿಸಿದ್ದಾರೆ. ಆಗಲೂ ಮಾಲೀಕರು ಹಣ ಕೊಡಲು ಒಪ್ಪದೆ ಇದ್ದಾಗ ಹಲ್ಲೆ ನಡೆಸಿದ್ದಲ್ಲದೆ ಗುಂಡು ಹಾರಿಸಿದ್ದಾರೆ.
ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಸುತ್ತಲಿದ್ದ ಜನರು ಓಡಿಬಂದಿದ್ದಾರೆ. ಆಗ ಈ ದರೋಡೆಕೋರರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿ ನಡೆಸಿ ಪರಾರಿಯಾಗುವ ಭರದಲ್ಲಿ ಪಿಸ್ತೂಲನ್ನು ಅಲ್ಲೇ ಬಿಟ್ಟು ಓಡಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜುವೆಲ್ಲರಿಯ ಸಿಸಿಟಿವಿ ಮತ್ತು ಅಕ್ಕಪಕ್ಕದ ಅಂಗಡಿಗಳ ಸಿಸಿಟಿವಿ ಪರಿಶೀಲಿಸಲಾಗುತ್ತಿದೆ.
At least two people were injured after two bike-borne miscreants opened fire in Bengaluru's Kodigehalli area on Thursday. The incident took place earlier today at 11 am, when two bike-borne miscreants tried to rob a jewellery store, Laxmi jewellers, in Devinagar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm