ಬ್ರೇಕಿಂಗ್ ನ್ಯೂಸ್
14-03-24 09:40 pm Bangalore Correspondent ಕ್ರೈಂ
ಬೆಂಗಳೂರು, ಮಾ.14: ರಾಜಧಾನಿ ಬೆಂಗಳೂರಿನಲ್ಲಿ ವಿದೇಶಿ ಮಹಿಳೆಯೊಬ್ಬರು ಕೊಲೆಯಾದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಉಜ್ಬೇಕಿಸ್ತಾನ ಮೂಲದ 37 ವರ್ಷ ವಯಸ್ಸಿನ ಜರೀನಾ ಮೃತ ಮಹಿಳೆ. ಜರೀನಾ ಅನುಮಾನಾಸ್ಪದ ನೆಲೆಯಲ್ಲಿ ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಕೊಲೆಯಾಗಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್ ಒಂದರಲ್ಲಿ ಘಟನೆ ನಡೆದಿದೆ. ಹೋಟೆಲ್ನ ಎರಡನೇ ಮಹಡಿಯಲ್ಲಿ ಇರುವ ರೂಂನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಉಜ್ಬೇಕಿಸ್ತಾನ ದೇಶದ ಈ ಮಹಿಳೆ ನಾಲ್ಕು ದಿನದ ಹಿಂದೆ ಬೆಂಗಳೂರು ನಗರಕ್ಕೆ ಬಂದಿದ್ದರು. ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಬಂದಿದ್ದು, ನಾಲ್ಕು ದಿನಗಳಿಂದಲೂ ಇದೇ ಹೋಟೆಲ್ನಲ್ಲಿ ತಂಗಿದ್ದರು.
ಕೊಠಡಿಯಿಂದ ಯಾವುದೇ ಸ್ಪಂದನೆ ಬರುತ್ತಿರಲಿಲ್ಲ ಎಂದು ಸಿಬಂದಿ ಪರಿಶೀಲನೆ ನಡೆಸಿದಾಗ ಶವ ಸಿಕ್ಕಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೇಲ್ನೋಟಕ್ಕೆ ಮಹಿಳೆ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ವಿದೇಶಿ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷಾ ವರದಿಗೆ ಪೊಲೀಸರು ಕಾಯುತ್ತಿದ್ದಾರೆ.
The incident in which a foreign woman died suspiciously took place in the jurisdiction of Seshadripuram Police Station in Bengaluru. Zarina is a dead woman. She is originally from Uzbekistan. She died in a private star hotel room near BDA bridge.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm