ಬ್ರೇಕಿಂಗ್ ನ್ಯೂಸ್
27-11-20 08:51 pm Mangaluru Correspondant ಕ್ರೈಂ
ಮಂಗಳೂರು, ನ.27: ಆಂಧ್ರಪ್ರದೇಶದ ಹೈದರಾಬಾದ್ ನಿಂದ ಮಂಗಳೂರು ಮೂಲಕ ಕೇರಳಕ್ಕೆ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು 24 ಕೇಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಮಹಾರಾಷ್ಟ್ರ ನೋಂದಣಿಯ ಟೂರಿಸ್ಟ್ ಕಾರಿನಲ್ಲಿ ಮಂಗಳೂರಿನ ಪಡು ಮರೋಳಿಯಿಂದ ಬರುತ್ತಿದ್ದಾಗ ಮಂಗಳೂರು ಪೊಲೀಸರು ಅಡ್ಡಹಾಕಿದ್ದು ತಪಾಸಣೆ ನಡೆಸಿದ್ದಾರೆ. ಕಾರಿನಲ್ಲಿ 3.60 ಲಕ್ಷ ಮೌಲ್ಯದ 24 ಕೇಜಿ ಗಾಂಜಾ ಪತ್ತೆಯಾಗಿದೆ.
ಕಾರಿನಲ್ಲಿದ್ದ ಕೇರಳದ ಕಾಸರಗೋಡು ಮೂಲದ ಇಬ್ರಾಹಿಂ ಮಡನ್ನೂರು ಮತ್ತು ಅಬ್ದುಲ್ ನಿಜಾದ್ ಎಂಬವರನ್ನು ಬಂಧಿಸಿದ್ದಾರೆ. ಅವರ ಬಳಿಯಿದ್ದ ಕಾರು ಮತ್ತು ಮೂರು ಮೊಬೈಲ್ ಸೇರಿ 5.73 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರಿನ ಪಾಂಡೇಶ್ವರದ ಎನ್ ಸಿಪಿಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore police personnel arrested two ganja peddlers in Mangalore who were transporting large amounts of ganja from Hyderabad to Kerala on November 27, Friday 2020.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm