ಬ್ರೇಕಿಂಗ್ ನ್ಯೂಸ್
27-11-20 08:51 pm Mangaluru Correspondant ಕ್ರೈಂ
ಮಂಗಳೂರು, ನ.27: ಆಂಧ್ರಪ್ರದೇಶದ ಹೈದರಾಬಾದ್ ನಿಂದ ಮಂಗಳೂರು ಮೂಲಕ ಕೇರಳಕ್ಕೆ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು 24 ಕೇಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಮಹಾರಾಷ್ಟ್ರ ನೋಂದಣಿಯ ಟೂರಿಸ್ಟ್ ಕಾರಿನಲ್ಲಿ ಮಂಗಳೂರಿನ ಪಡು ಮರೋಳಿಯಿಂದ ಬರುತ್ತಿದ್ದಾಗ ಮಂಗಳೂರು ಪೊಲೀಸರು ಅಡ್ಡಹಾಕಿದ್ದು ತಪಾಸಣೆ ನಡೆಸಿದ್ದಾರೆ. ಕಾರಿನಲ್ಲಿ 3.60 ಲಕ್ಷ ಮೌಲ್ಯದ 24 ಕೇಜಿ ಗಾಂಜಾ ಪತ್ತೆಯಾಗಿದೆ.
ಕಾರಿನಲ್ಲಿದ್ದ ಕೇರಳದ ಕಾಸರಗೋಡು ಮೂಲದ ಇಬ್ರಾಹಿಂ ಮಡನ್ನೂರು ಮತ್ತು ಅಬ್ದುಲ್ ನಿಜಾದ್ ಎಂಬವರನ್ನು ಬಂಧಿಸಿದ್ದಾರೆ. ಅವರ ಬಳಿಯಿದ್ದ ಕಾರು ಮತ್ತು ಮೂರು ಮೊಬೈಲ್ ಸೇರಿ 5.73 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರಿನ ಪಾಂಡೇಶ್ವರದ ಎನ್ ಸಿಪಿಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore police personnel arrested two ganja peddlers in Mangalore who were transporting large amounts of ganja from Hyderabad to Kerala on November 27, Friday 2020.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am