ಬ್ರೇಕಿಂಗ್ ನ್ಯೂಸ್
27-11-20 09:01 pm Mangaluru Correspondant ಕ್ರೈಂ
ಮೂಡುಬಿದಿರೆ, ನ.27: ಇಲ್ಲಿನ ಪುತ್ತಿಗೆ ಗ್ರಾಮದ ಹಂಡೇಲು ಬಳಿಯ ಮೈಟ್ ಕಾಲೇಜು ಬಳಿಯ ಮನೆಯಿಂದ ಕಳವು ಪ್ರಕರಣ ಸಂಬಂಧಿಸಿ ನಾಲ್ವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಸಾರಮ್ಮ ಎಂಬ ಮಹಿಳೆಯ ಮನೆಯಿಂದ ಕಳವಾದ ಬಗ್ಗೆ ನ.11ರಂದು ಪ್ರಕರಣ ದಾಖಲಾಗಿತ್ತು. ಮಹಿಳೆ ಇಲ್ಲದ ಸಂದರ್ಭದಲ್ಲಿ ಹಿಂಬದಿ ಬಾಗಿಲು ಒಡೆದು ಒಳನುಗ್ಗಿದ್ದ ಕಳ್ಳರು ಕಪಾಟಿನಲ್ಲಿದ್ದ ಚಿನ್ನಾಭರಣ ದೋಚಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಾಸರಗೋಡು ಮೂಲದ ಇಬ್ಬರು ಮತ್ತು ಶಿವಮೊಗ್ಗ ಮೂಲದ ಒಬ್ಬನನ್ನು ಸೆರೆ ಹಿಡಿದಿದ್ದಾರೆ.

ಕಾಸರಗೋಡಿನ ಕುಂಬಳೆಯ ಇಬ್ರಾಹಿಂ ಕಲಂದರ್ (38), ಶಿವಮೊಗ್ಗ ಜಿಲ್ಲೆಯ ಮೊಹಮ್ಮದ್ ಮುದಾಸಿರ್ (20), ಮೂಡುಬಿದ್ರೆ ಪ್ರಾಂತ್ಯ ಗ್ರಾಮದ ಶಾಹಿಂ ಸಿದ್ದಿಕ್ (26) , ಕಾಸರಗೋಡು ಮಂಜೇಶ್ವರ ನಿವಾಸಿ ಮೊಹಮ್ಮದ್ ಹನೀಫ್ (48) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಮೊಹಮ್ಮದ್ ಹನೀಫ್, ಕಳ್ಳರಿಂದ ಚಿನ್ನಾಭರಣಗಳನ್ನು ಕ್ರಯಕ್ಕೆ ಪಡೆದಿದ್ದ.
ಆರೋಪಿಗಳ ಬಳಿಯಿಂದ 22.860 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ.
The Moodbidri police have arrested six persons in connection to robbery that took place in a Houise near MITE college in Moodbidri on November 11, 2020.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm