ಬ್ರೇಕಿಂಗ್ ನ್ಯೂಸ್
27-11-20 09:01 pm Mangaluru Correspondant ಕ್ರೈಂ
ಮೂಡುಬಿದಿರೆ, ನ.27: ಇಲ್ಲಿನ ಪುತ್ತಿಗೆ ಗ್ರಾಮದ ಹಂಡೇಲು ಬಳಿಯ ಮೈಟ್ ಕಾಲೇಜು ಬಳಿಯ ಮನೆಯಿಂದ ಕಳವು ಪ್ರಕರಣ ಸಂಬಂಧಿಸಿ ನಾಲ್ವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಸಾರಮ್ಮ ಎಂಬ ಮಹಿಳೆಯ ಮನೆಯಿಂದ ಕಳವಾದ ಬಗ್ಗೆ ನ.11ರಂದು ಪ್ರಕರಣ ದಾಖಲಾಗಿತ್ತು. ಮಹಿಳೆ ಇಲ್ಲದ ಸಂದರ್ಭದಲ್ಲಿ ಹಿಂಬದಿ ಬಾಗಿಲು ಒಡೆದು ಒಳನುಗ್ಗಿದ್ದ ಕಳ್ಳರು ಕಪಾಟಿನಲ್ಲಿದ್ದ ಚಿನ್ನಾಭರಣ ದೋಚಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಾಸರಗೋಡು ಮೂಲದ ಇಬ್ಬರು ಮತ್ತು ಶಿವಮೊಗ್ಗ ಮೂಲದ ಒಬ್ಬನನ್ನು ಸೆರೆ ಹಿಡಿದಿದ್ದಾರೆ.

ಕಾಸರಗೋಡಿನ ಕುಂಬಳೆಯ ಇಬ್ರಾಹಿಂ ಕಲಂದರ್ (38), ಶಿವಮೊಗ್ಗ ಜಿಲ್ಲೆಯ ಮೊಹಮ್ಮದ್ ಮುದಾಸಿರ್ (20), ಮೂಡುಬಿದ್ರೆ ಪ್ರಾಂತ್ಯ ಗ್ರಾಮದ ಶಾಹಿಂ ಸಿದ್ದಿಕ್ (26) , ಕಾಸರಗೋಡು ಮಂಜೇಶ್ವರ ನಿವಾಸಿ ಮೊಹಮ್ಮದ್ ಹನೀಫ್ (48) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಮೊಹಮ್ಮದ್ ಹನೀಫ್, ಕಳ್ಳರಿಂದ ಚಿನ್ನಾಭರಣಗಳನ್ನು ಕ್ರಯಕ್ಕೆ ಪಡೆದಿದ್ದ.
ಆರೋಪಿಗಳ ಬಳಿಯಿಂದ 22.860 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ.
The Moodbidri police have arrested six persons in connection to robbery that took place in a Houise near MITE college in Moodbidri on November 11, 2020.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm