ಬ್ರೇಕಿಂಗ್ ನ್ಯೂಸ್
27-11-20 09:01 pm Mangaluru Correspondant ಕ್ರೈಂ
ಮೂಡುಬಿದಿರೆ, ನ.27: ಇಲ್ಲಿನ ಪುತ್ತಿಗೆ ಗ್ರಾಮದ ಹಂಡೇಲು ಬಳಿಯ ಮೈಟ್ ಕಾಲೇಜು ಬಳಿಯ ಮನೆಯಿಂದ ಕಳವು ಪ್ರಕರಣ ಸಂಬಂಧಿಸಿ ನಾಲ್ವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಸಾರಮ್ಮ ಎಂಬ ಮಹಿಳೆಯ ಮನೆಯಿಂದ ಕಳವಾದ ಬಗ್ಗೆ ನ.11ರಂದು ಪ್ರಕರಣ ದಾಖಲಾಗಿತ್ತು. ಮಹಿಳೆ ಇಲ್ಲದ ಸಂದರ್ಭದಲ್ಲಿ ಹಿಂಬದಿ ಬಾಗಿಲು ಒಡೆದು ಒಳನುಗ್ಗಿದ್ದ ಕಳ್ಳರು ಕಪಾಟಿನಲ್ಲಿದ್ದ ಚಿನ್ನಾಭರಣ ದೋಚಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಾಸರಗೋಡು ಮೂಲದ ಇಬ್ಬರು ಮತ್ತು ಶಿವಮೊಗ್ಗ ಮೂಲದ ಒಬ್ಬನನ್ನು ಸೆರೆ ಹಿಡಿದಿದ್ದಾರೆ.

ಕಾಸರಗೋಡಿನ ಕುಂಬಳೆಯ ಇಬ್ರಾಹಿಂ ಕಲಂದರ್ (38), ಶಿವಮೊಗ್ಗ ಜಿಲ್ಲೆಯ ಮೊಹಮ್ಮದ್ ಮುದಾಸಿರ್ (20), ಮೂಡುಬಿದ್ರೆ ಪ್ರಾಂತ್ಯ ಗ್ರಾಮದ ಶಾಹಿಂ ಸಿದ್ದಿಕ್ (26) , ಕಾಸರಗೋಡು ಮಂಜೇಶ್ವರ ನಿವಾಸಿ ಮೊಹಮ್ಮದ್ ಹನೀಫ್ (48) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಮೊಹಮ್ಮದ್ ಹನೀಫ್, ಕಳ್ಳರಿಂದ ಚಿನ್ನಾಭರಣಗಳನ್ನು ಕ್ರಯಕ್ಕೆ ಪಡೆದಿದ್ದ.
ಆರೋಪಿಗಳ ಬಳಿಯಿಂದ 22.860 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ.
The Moodbidri police have arrested six persons in connection to robbery that took place in a Houise near MITE college in Moodbidri on November 11, 2020.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am