ಬ್ರೇಕಿಂಗ್ ನ್ಯೂಸ್
22-03-24 06:07 pm HK News Desk ಕ್ರೈಂ
ತುಮಕೂರು, ಮಾ.22: ಕೆರೆಯ ಬಳಿಯಲ್ಲಿ ಕಾರೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅದರಲ್ಲಿ ಮೂವರು ಅಪರಿಚಿತ ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗಿವೆ. ತುಮಕೂರು ತಾಲೂಕಿನ ಕೋರ ಹೋಬಳಿಯ ಕುಚ್ಚಂಗಿ ಕೆರೆಯ ಬಳಿ ಘಟನೆ ನಡೆದಿದೆ.
ಸುಟ್ಟು ಹೋಗಿರುವ ಕಾರಿನ ನಂಬರ್ ಪ್ಲೇಟ್ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ್ದು ಎನ್ನುವ ಮಾಹಿತಿಯಡಿ ಪೊಲೀಸರು ತನಿಖೆ ನಡೆಸಿದ್ದಾರೆ. ಕಾರು ಬೆಳ್ತಂಗಡಿ ಮೂಲಕ ರಫೀಕ್ ಎಂಬವರಿಗೆ ಸೇರಿದ್ದು ಎನ್ನುವ ಮಾಹಿತಿ ಇದೆ. ಕಾರಿನಲ್ಲಿದ್ದ ಶವ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ (45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್ (56) ಮತ್ತು ಶಿರ್ಲಾಲು ನಿವಾಸಿ ಇಮ್ತಿಯಾಜ್ (34) ಎಂದು ಹೇಳಲಾಗುತ್ತಿದೆ. ಮೃತರ ಸಂಬಂಧಿಕರು ತುಮಕೂರಿಗೆ ಬಂದಿದ್ದು ಮೂವರ ಶವಗಳೂ ಗುರುತು ಸಿಗದಷ್ಟು ಸುಟ್ಟು ಹೋಗಿವೆ. ಯಾರಾದ್ರೂ ಕೊಲೆಗೈದು ಸುಟ್ಟು ಹೋಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾರಿನಲ್ಲಿ ಒಟ್ಟು ಐವರು ಬೆಳ್ತಂಗಡಿಯಿಂದ ತೆರಳಿದ್ದರು ಎನ್ನಲಾಗುತ್ತಿದ್ದು ಇನ್ನಿಬ್ಬರು ಎಲ್ಲಿದ್ದಾರೆ ಎನ್ನುವ ಮಾಹಿತಿ ಲಭಿಸಿಲ್ಲ. ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆ.ವಿ, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್ ಭೇಟಿ ನೀಡಿದ್ದಾರೆ. ಶ್ವಾನದಳ, ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Car found in brunt condition at Tumkur, three bodies found of Mangalore native. The three are said to be from Belthangady. It is said they have been murdered and then burnt in the car. The deceased has been identified as Suhal, isaz and Imtiyaz.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm