ಬ್ರೇಕಿಂಗ್ ನ್ಯೂಸ್
22-03-24 06:07 pm HK News Desk ಕ್ರೈಂ
ತುಮಕೂರು, ಮಾ.22: ಕೆರೆಯ ಬಳಿಯಲ್ಲಿ ಕಾರೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅದರಲ್ಲಿ ಮೂವರು ಅಪರಿಚಿತ ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗಿವೆ. ತುಮಕೂರು ತಾಲೂಕಿನ ಕೋರ ಹೋಬಳಿಯ ಕುಚ್ಚಂಗಿ ಕೆರೆಯ ಬಳಿ ಘಟನೆ ನಡೆದಿದೆ.
ಸುಟ್ಟು ಹೋಗಿರುವ ಕಾರಿನ ನಂಬರ್ ಪ್ಲೇಟ್ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ್ದು ಎನ್ನುವ ಮಾಹಿತಿಯಡಿ ಪೊಲೀಸರು ತನಿಖೆ ನಡೆಸಿದ್ದಾರೆ. ಕಾರು ಬೆಳ್ತಂಗಡಿ ಮೂಲಕ ರಫೀಕ್ ಎಂಬವರಿಗೆ ಸೇರಿದ್ದು ಎನ್ನುವ ಮಾಹಿತಿ ಇದೆ. ಕಾರಿನಲ್ಲಿದ್ದ ಶವ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ (45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್ (56) ಮತ್ತು ಶಿರ್ಲಾಲು ನಿವಾಸಿ ಇಮ್ತಿಯಾಜ್ (34) ಎಂದು ಹೇಳಲಾಗುತ್ತಿದೆ. ಮೃತರ ಸಂಬಂಧಿಕರು ತುಮಕೂರಿಗೆ ಬಂದಿದ್ದು ಮೂವರ ಶವಗಳೂ ಗುರುತು ಸಿಗದಷ್ಟು ಸುಟ್ಟು ಹೋಗಿವೆ. ಯಾರಾದ್ರೂ ಕೊಲೆಗೈದು ಸುಟ್ಟು ಹೋಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾರಿನಲ್ಲಿ ಒಟ್ಟು ಐವರು ಬೆಳ್ತಂಗಡಿಯಿಂದ ತೆರಳಿದ್ದರು ಎನ್ನಲಾಗುತ್ತಿದ್ದು ಇನ್ನಿಬ್ಬರು ಎಲ್ಲಿದ್ದಾರೆ ಎನ್ನುವ ಮಾಹಿತಿ ಲಭಿಸಿಲ್ಲ. ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆ.ವಿ, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್ ಭೇಟಿ ನೀಡಿದ್ದಾರೆ. ಶ್ವಾನದಳ, ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Car found in brunt condition at Tumkur, three bodies found of Mangalore native. The three are said to be from Belthangady. It is said they have been murdered and then burnt in the car. The deceased has been identified as Suhal, isaz and Imtiyaz.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm