ಬ್ರೇಕಿಂಗ್ ನ್ಯೂಸ್
22-03-24 06:07 pm HK News Desk ಕ್ರೈಂ
ತುಮಕೂರು, ಮಾ.22: ಕೆರೆಯ ಬಳಿಯಲ್ಲಿ ಕಾರೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅದರಲ್ಲಿ ಮೂವರು ಅಪರಿಚಿತ ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗಿವೆ. ತುಮಕೂರು ತಾಲೂಕಿನ ಕೋರ ಹೋಬಳಿಯ ಕುಚ್ಚಂಗಿ ಕೆರೆಯ ಬಳಿ ಘಟನೆ ನಡೆದಿದೆ.
ಸುಟ್ಟು ಹೋಗಿರುವ ಕಾರಿನ ನಂಬರ್ ಪ್ಲೇಟ್ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ್ದು ಎನ್ನುವ ಮಾಹಿತಿಯಡಿ ಪೊಲೀಸರು ತನಿಖೆ ನಡೆಸಿದ್ದಾರೆ. ಕಾರು ಬೆಳ್ತಂಗಡಿ ಮೂಲಕ ರಫೀಕ್ ಎಂಬವರಿಗೆ ಸೇರಿದ್ದು ಎನ್ನುವ ಮಾಹಿತಿ ಇದೆ. ಕಾರಿನಲ್ಲಿದ್ದ ಶವ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ (45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್ (56) ಮತ್ತು ಶಿರ್ಲಾಲು ನಿವಾಸಿ ಇಮ್ತಿಯಾಜ್ (34) ಎಂದು ಹೇಳಲಾಗುತ್ತಿದೆ. ಮೃತರ ಸಂಬಂಧಿಕರು ತುಮಕೂರಿಗೆ ಬಂದಿದ್ದು ಮೂವರ ಶವಗಳೂ ಗುರುತು ಸಿಗದಷ್ಟು ಸುಟ್ಟು ಹೋಗಿವೆ. ಯಾರಾದ್ರೂ ಕೊಲೆಗೈದು ಸುಟ್ಟು ಹೋಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾರಿನಲ್ಲಿ ಒಟ್ಟು ಐವರು ಬೆಳ್ತಂಗಡಿಯಿಂದ ತೆರಳಿದ್ದರು ಎನ್ನಲಾಗುತ್ತಿದ್ದು ಇನ್ನಿಬ್ಬರು ಎಲ್ಲಿದ್ದಾರೆ ಎನ್ನುವ ಮಾಹಿತಿ ಲಭಿಸಿಲ್ಲ. ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆ.ವಿ, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್ ಭೇಟಿ ನೀಡಿದ್ದಾರೆ. ಶ್ವಾನದಳ, ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Car found in brunt condition at Tumkur, three bodies found of Mangalore native. The three are said to be from Belthangady. It is said they have been murdered and then burnt in the car. The deceased has been identified as Suhal, isaz and Imtiyaz.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am