ಬ್ರೇಕಿಂಗ್ ನ್ಯೂಸ್
23-03-24 04:15 pm HK News Desk ಕ್ರೈಂ
ವಿಜಯಪುರ, ಮಾ 23: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಜೋಡಿ ಕೊಲೆ ನಡೆದಿರುವ ಘಟನೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಬಳಿ ನಡೆದಿದೆ. ತಾಲೂಕಿನ ಗಣಿ ಗ್ರಾಮದ ನಿವಾಸಿಗಳಾದ ಕಲ್ಲಪ್ಪ ಕುಂಬಾರ(35) ಪಾರ್ವತಿ ತಳವಾರ(38) ಕೊಲೆಯಾದವರು.
ವಿವಾಹಿತೆ ಪಾರ್ವತಿ ಹಾಗೂ ಕಲ್ಲಪ್ಪ ಮಧ್ಯೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ಮಾರಡಗಿ ತಾಂಡಾದ ಬಳಿಯ ಜಮೀನೊಂದರಲ್ಲಿ ಪಾರ್ವತಿ ಹಾಗೂ ಕಲ್ಲಪ್ಪ ಇಬ್ಬರೂ ಒಟ್ಟಿಗೆ ಇದ್ದಾಗ ಕೊಲೆ ನಡೆದಿದೆ. ಕೊಲೆ ಮಾಡಿದ ಬಳಿಕ ಶವದ ಮೇಲೆ ಮುಳ್ಳುಕಂಟಿ ಹಾಕಿ ಕೊಲೆಗಾರರು ಪರಾರಿಯಾಗಿದ್ರು ಆದ್ರೆ ಪೊಲೀಸರು ಈಗ ಮೂವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಹತ್ಯೆಯಾದ ಮಹಿಳೆಯ ಮಗನೂ ಸೇರಿದ್ದಾನೆ.
ಬಂಧಿತರನ್ನು ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಹತ್ಯೆಯಾಗಿದ್ದ ಪಾರ್ವತಿ ತಳವಾರ ಮಗ ಲಕ್ಷ್ಮಣ ಭೀಮಪ್ಪ, ಆತನ ಸ್ನೇಹಿತರಾದ ಶಶಿಕುಮಾರ ರಂಗಪ್ಪ ಹಾಗೂ ಬಸವರಾಜ ಪರಪ್ಪ ಹಡಪದ ಎಂದು ಗುರುತಿಸಲಾಗಿದೆ.
ಲಕ್ಷ್ಮಣ ತಳವಾರ ಹತ್ಯೆಯಾಗಿರುವ ಪಾರ್ವತಿಯ ಮಗ. ಪಾರ್ವತಿ ಗಣಿ ಗ್ರಾಮದ ಸೋಮನಿಂಗಪ್ಪ ಕುಂಬಾರ ಎಂಬಾತನೊಂದಿಗೆ ಅನೈತಿಕ ಸಬಂಧ ಹೊಂದಿದ್ಲು. ತಾಯಿಯ ಅನೈತಿಕ ಸಂಬಂಧದಿಂದ ರೋಸಿ ಹೋಗಿದ್ದ ಮಗ ಲಕ್ಷ್ಮಣ ತನ್ನ ಇನ್ನಿಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ಹತ್ಯೆಯ ಸಂಚು ರೂಪಿಸಿದ್ದ.
ಮಾ.18 ರಂದು ರಾತ್ರಿ ಆಕಳವಾಡಿ-ಮಾರಡಗಿ ಬಳಿ ಲಕ್ಷ್ಮಣನ ತಾಯಿ ಹಾಗೂ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಸೇರಿದಂತೆ ಜೋಡಿ ಕೊಲೆ ಮಾಡಿ, ಬಳಿಕ ಆರೋಪಿಗಳು ಪರಾರಿಯಾಗಿದ್ದರು.
ನಿಡಗುಂದಿ ಸಿಪಿಐ ಶರಣಗೌಡ ಗೌಡರ, ಎಸೈ ಶಿವರಾಜ ಧರಿಗೋಣ ನೇತೃತ್ವದ ತನಿಖಾ ತಂಡ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖಾ ತಂಡಕ್ಕೆ ಬಹುಮಾನ ಘೋಷಿಸಿದ್ದಾಗಿ ಎಸ್ಪಿ ಋಷಿಕೇಶ ಭಗವಾನ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Murder, Illecit affair, son kills own mother and her lover in Vijayapura. The police have arrested three persons in connection to this case including her son.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm