ಬ್ರೇಕಿಂಗ್ ನ್ಯೂಸ್
24-03-24 09:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ ಆಪ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇರುವುದಾಗಿ ಹೇಳಿ ವಂಚಿಸಿದ್ದಲ್ಲದೆ, 1.15 ಲಕ್ಷ ರೂ. ಪೀಕಿಸಿ ಮೋಸಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಾಟ್ಸಪ್ ಸಂದೇಶ ಕಳುಹಿಸಿ ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ, ಈ ಲಿಂಕ್ ಮುಖಾಂತರ ಹಣ ತೊಡಗಿಸಿ, ಟಾಸ್ಕ್ ಕಂಪ್ಲೀಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಒಟ್ಟು 1,15,000 ಹಣ ಪಡೆದು ವಂಚನೆ ಮಾಡಿದ್ದಾರೆ. ಪ್ರಕರಣದಲ್ಲಿ ರಾಜಸ್ಥಾನ ಜೋಧಪುರ ಜಿಲ್ಲೆಯ ಮುಸಲ್ಮಾನ್ ಕಾ ಬಾವುರಿ, ರಾಮ್ ದೇವ್ ಮಂದಿರ ಹತ್ತಿರದ ನಿವಾಸಿ ಸದ್ದಾಂ ಗೌರಿ @ ಬಾವುರಿ (30) ಎಂಬಾತನನ್ನು ಬಂಧಿಸಲಾಗಿದೆ.
ಜೋಧ್ ಪುರ್ ಜಿಲ್ಲೆಯ ಬಾವುರಿಯಿಂದ ಆರೋಪಿಯನ್ನು ದಸ್ತಗಿರಿ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ. ಆರೋಪಿತನಿಂದ ಕೃತ್ಯಕ್ಕೆ ಬಳಸಿದ ವಿವೋ ಕಂಪನಿಯ ಮೊಬೈಲ್ ಫೋನ್ -02, ಡೆಬಿಟ್ ಕಾರ್ಡ್-08, ಬ್ಯಾಂಕ್ ಚೆಕ್ ಬುಕ್ -04, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇತ್ಯಾದಿ ಸೊತ್ತುಗಳನ್ನು ವಶಪಡಿಸಲಾಗಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ ಅಗರವಾಲ್ ಹಾಗೂ ಡಿ.ಸಿ.ಪಿ ಸಿದ್ದಾರ್ಥ ಗೊಯಲ್ ಮಾರ್ಗದರ್ಶನದಲ್ಲಿ ಸಿಸಿಆರ್ ಬಿ ಘಟಕದ ಎಸಿಪಿ ರವೀಶ್ ನಾಯಕ್ ನೇತೃತ್ವದಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ಯಾಮಸುಂದರ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
An unidentified man duped him of Rs 1.15 lakh by promising to have a part-time job on WhatsApp. Mangaluru police have arrested a man from Rajasthan in connection with a cheating case.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm